ಬ್ರೇಕಿಂಗ್ ನ್ಯೂಸ್
02-12-23 10:06 pm HK News Desk ಕರ್ನಾಟಕ
ಬೀದರ್, ಡಿ.2: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕಡೆಗಳಲ್ಲಿ ಜಯ ಸಾಧಿಸಲಿದೆ. ರಾಜಸ್ತಾನದಲ್ಲಿ ಫಿಪ್ಟಿ-ಫಿಪ್ಟಿ ಇದೆ. ಮುಂದಿನ ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಛತ್ತೀಸಗಡ, ತೆಲಂಗಾಣ, ಮಧ್ಯ ಪ್ರದೇಶದಲ್ಲಿ ನಾವು ಗೆಲುತ್ತೇವೆ. ರಾಜಸ್ತಾನದಲ್ಲಿ ಫಿಫ್ಟಿ-ಫಿಪ್ಟಿ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಹಾಗೂ ಬಿಆರ್ಎಸ್ ನಡುವೆ ನೇರ ಸ್ಪರ್ಧೆ ಇದೆ. ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ಸಾಕಷ್ಟು ಪ್ರಚಾರ ಮಾಡಿದ್ದಾರೆ. ಆದರೆ, ಅವರು ಐದಾರು ಸ್ಥಾನಗಳಲ್ಲಷ್ಟೇ ಗೆಲ್ಲಬಹುದು. ತೆಲಂಗಾಣದಲ್ಲಿ ನಮ್ಮ ಪಕ್ಷದ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿದರು.
ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿದ್ದೇನೆ. ನರೇಗಾ ಯೋಜನೆಯಡಿ 100 ದಿನ ಉದ್ಯೋಗ ಕೊಡಬಹುದು. 150 ದಿನ ಉದ್ಯೋಗ ಕೊಡುವ ಯೋಚನೆ ಇದೆ. ಅದಕ್ಕೆ ಅನುಮತಿ ಕೊಡಬೇಕಾದವರು ಯಾರು? ಬರ ಅಧ್ಯಯನಕ್ಕೆ ಬಂದು ಹೋಗಿದ್ದಾರೆ. ಇದುವರೆಗೆ ಪರಿಹಾರ ಕೊಟ್ಟಿಲ್ಲ. ಬರ ಪರಿಹಾರದ ಹಣ ನಮ್ಮ ತೆರಿಗೆಯ ಹಣ. ಕೇಂದ್ರ ಸರ್ಕಾರ ಒಂದು ಪೈಸೆ ಕೊಡದಿದ್ದರೂ ರಾಜ್ಯದಿಂದ ಮೊದಲನೇ ಕಂತಿನಲ್ಲಿ ₹ 2 ಸಾವಿರ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ನಮ್ಮ ವಿರುದ್ಧ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಕೇಂದ್ರದಲ್ಲಿ ಯಾರ ಪಕ್ಷದ ಸರ್ಕಾರವಿದೆ ಎನ್ನುವುದನ್ನು ಅಶೋಕ ಹೇಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
In the recently held elections in five states, the Congress will win three seats. There is fifty-fifty in Rajasthan. Siddaramaiah expressed hope that this will be the guiding light for the next Lok Sabha elections.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am