ಬ್ರೇಕಿಂಗ್ ನ್ಯೂಸ್
02-12-23 10:06 pm HK News Desk ಕರ್ನಾಟಕ
ಬೀದರ್, ಡಿ.2: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕಡೆಗಳಲ್ಲಿ ಜಯ ಸಾಧಿಸಲಿದೆ. ರಾಜಸ್ತಾನದಲ್ಲಿ ಫಿಪ್ಟಿ-ಫಿಪ್ಟಿ ಇದೆ. ಮುಂದಿನ ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಛತ್ತೀಸಗಡ, ತೆಲಂಗಾಣ, ಮಧ್ಯ ಪ್ರದೇಶದಲ್ಲಿ ನಾವು ಗೆಲುತ್ತೇವೆ. ರಾಜಸ್ತಾನದಲ್ಲಿ ಫಿಫ್ಟಿ-ಫಿಪ್ಟಿ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಹಾಗೂ ಬಿಆರ್ಎಸ್ ನಡುವೆ ನೇರ ಸ್ಪರ್ಧೆ ಇದೆ. ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ಸಾಕಷ್ಟು ಪ್ರಚಾರ ಮಾಡಿದ್ದಾರೆ. ಆದರೆ, ಅವರು ಐದಾರು ಸ್ಥಾನಗಳಲ್ಲಷ್ಟೇ ಗೆಲ್ಲಬಹುದು. ತೆಲಂಗಾಣದಲ್ಲಿ ನಮ್ಮ ಪಕ್ಷದ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿದರು.
ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿದ್ದೇನೆ. ನರೇಗಾ ಯೋಜನೆಯಡಿ 100 ದಿನ ಉದ್ಯೋಗ ಕೊಡಬಹುದು. 150 ದಿನ ಉದ್ಯೋಗ ಕೊಡುವ ಯೋಚನೆ ಇದೆ. ಅದಕ್ಕೆ ಅನುಮತಿ ಕೊಡಬೇಕಾದವರು ಯಾರು? ಬರ ಅಧ್ಯಯನಕ್ಕೆ ಬಂದು ಹೋಗಿದ್ದಾರೆ. ಇದುವರೆಗೆ ಪರಿಹಾರ ಕೊಟ್ಟಿಲ್ಲ. ಬರ ಪರಿಹಾರದ ಹಣ ನಮ್ಮ ತೆರಿಗೆಯ ಹಣ. ಕೇಂದ್ರ ಸರ್ಕಾರ ಒಂದು ಪೈಸೆ ಕೊಡದಿದ್ದರೂ ರಾಜ್ಯದಿಂದ ಮೊದಲನೇ ಕಂತಿನಲ್ಲಿ ₹ 2 ಸಾವಿರ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ನಮ್ಮ ವಿರುದ್ಧ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಕೇಂದ್ರದಲ್ಲಿ ಯಾರ ಪಕ್ಷದ ಸರ್ಕಾರವಿದೆ ಎನ್ನುವುದನ್ನು ಅಶೋಕ ಹೇಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
In the recently held elections in five states, the Congress will win three seats. There is fifty-fifty in Rajasthan. Siddaramaiah expressed hope that this will be the guiding light for the next Lok Sabha elections.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm