ಬ್ರೇಕಿಂಗ್ ನ್ಯೂಸ್
02-12-23 10:16 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2: ಶ್ರೀ ಗುರು ರಾಘವೇಂದ್ರ ಸಹಕಾರ ಸಂಘದ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಹಕರ ಠೇವಣಿ ಹಣ ಸೇರಿದಂತೆ ಬ್ಯಾಂಕಿನ ಹಣವನ್ನ ದುರುಪಯೋಗ ಪಡಿಸಿದ ಆರೋಪದಲ್ಲಿ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಯುಬಿ ವೆಂಕಟೇಶ್ ಒತ್ತಾಯಿಸಿದ್ದರು.
ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂಪಾಯಿ ಠೇವಣಿ ಇಟ್ಟಿದ್ದರು. ಸಾಲಗಾರರು, ಸಂಸ್ಥೆಯ ಆಡಳಿತ ಮಂಡಳಿ ಮತ್ತು ಉದ್ಯೋಗಿಗಳೊಂದಿಗೆ ಶಾಮೀಲಾಗಿ ನಕಲಿ ಠೇವಣಿ ಹಾಗೂ ನಿಶ್ಚಿತ ಠೇವಣಿಗಳ ಆಧಾರದಲ್ಲಿ ಭಾರಿ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿದ್ದರು.
ಸಂಸ್ಥೆಯಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಠೇವಣಿ ಇಟ್ಟಿದ್ದರು. ಆದರೆ, ಸಂಸ್ಥೆಯ ಆಡಳಿತ ಮಂಡಳಿಯು ಸಾಲಗಾರರಿಂದ ಸೂಕ್ತ ಶ್ಯೂರಿಟಿ ಪಡೆಯದೆ ಸಾಲ ನೀಡಿತ್ತು. ಜತೆಗೆ ನಕಲಿ ಖಾತೆಗಳನ್ನು ಸೃಷ್ಟಿಸಿ ಸಾಲ ಮಂಜೂರು ಮಾಡಿತ್ತು.
ಪ್ರಕರಣದಲ್ಲಿ ಸಂಸ್ಥೆಯ ಅಧ್ಯಕ್ಷ ಸೇರಿದಂತೆ 4 ಮಂದಿಯನ್ನು ಬಂಧಿಸಲಾಗಿತ್ತು. ಅದಕ್ಕೂ ಮೊದಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ರಕ್ಷಣೆ ಕಾಯಿದೆ-2004 ಮತ್ತು ಐಪಿಸಿಯ ವಿವಿಧ ಸೆಕ್ಷನ್ಗಳಡಿ ಸಂಸ್ಥೆ ಹಾಗೂ ಇತರರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ಇ.ಡಿ. ಅಧಿಕಾರಿಗಳು 2020ರಲ್ಲಿ ಪಿಎಂಎಲ್ಎ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
The Karnataka government has ordered a CBI probe into the irregularities committed by Sri Guru Raghavendra Co-operative Society. Congress MLC U B Venkatesh had demanded a CBI probe into the alleged misappropriation of bank funds, including deposits of customers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am