ಬ್ರೇಕಿಂಗ್ ನ್ಯೂಸ್
04-12-23 06:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಚುನಾವಣಾ ಅಫಿಡೇವಿಟ್ನಲ್ಲಿ ತಪ್ಪು ಮಾಹಿತಿ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸಿ.ಎಸ್ಸಿದ್ದರಾಜು ಎನ್ನುವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು 2004ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಕೇತಗಾನಹಳ್ಳಿ ಗ್ರಾಮದಲ್ಲಿ 24 ಎಕರೆ ಜಮೀನು ಇದೆ ಎಂದು ಹೇಳಿಕೊಂಡಿದ್ದಾರೆ. ಅವರು ಈಗ್ಗೆ ಕೆಲವು ದಿನಗಳ ಹಿಂದೆ ಮಾಧ್ಯಮದಲ್ಲಿ ಮಾತನಾಡುತ್ತಾ, ವಿವಿಧ ಸರ್ವೆ ನಂ.ಗಳಲ್ಲಿ 1,2,3,4 ಎಕರೆ ಯಂತೆ ವಿವಿಧ ಮೊತ್ತಕ್ಕೆ ಜಮೀನು ಖರೀದಿ ಮಾಡಿದ್ದೇವೆ. ತನ್ನ ತಾಯಿಯ ಸಹೋದರಿ ಶ್ರೀಮತಿ ಸಾವಿತ್ರಮ್ಮರವರಿಂದ ಪಡೆದಿರುವುದಾಗಿಯೂ ಹೇಳಿಕೊಂಡಿದ್ದಾರೆ.
2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ. ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.
ಪೂರ್ಣ ಪ್ರಮಾಣದ ಮಾಹಿತಿಯನ್ನು ನೀಡದೇ ವಂಚಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ದಯಾಪರರಾದ ತಾವುಗಳು ಸೂಕ್ತ ತನಿಖೆಯನ್ನು ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತೇನೆ ಎಂದು ಸಿದ್ದರಾಜು ಅವರು ದೂರು ಸಲ್ಲಿಕೆ ಮಾಡಿದ್ದಾರೆ.
Lokayukta case filed by social activist against H D Kumaraswamy for giving wrong information on his affidavit.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am