ಬ್ರೇಕಿಂಗ್ ನ್ಯೂಸ್
04-12-23 10:29 pm HK News Desk ಕರ್ನಾಟಕ
ಬೆಳಗಾವಿ, ಡಿ.4: ಡಿಸೆಂಬರ್ 23ರಂದು ನಡೆಸಲು ನಿಗದಿಪಡಿಸಿದ್ದ 545 ಪಿಎಸ್ಐ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಇದೀಗ ಜನವರಿ 23ಕ್ಕೆ ಮರು ಪರೀಕ್ಷೆಯನ್ನು ಮುಂದೂಡಲಾಗಿದೆ.
ಬೆಳಗಾವಿಯ ಸುವರ್ಣ ಸೌಧದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪಿಎಸ್ಐ ಮರು ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಲಾಗಿದೆ. ಇನ್ನೇನು ಅಧಿಕೃತ ಆದೇಶ ಹೊರಬೀಳೋದು ಬಾಕಿ ಇದೆ.
ಪರೀಕ್ಷೆ ಮುಂದೂಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಸೇರಿದಂತೆ ಹಲವರಿಗೆ ಶಾಸಕರಾದ ಎಸ್. ಶರಣಗೌಡ ಪಾಟೀಲ್, ಬಸನಗೌಡ ತುರುವಿಹಾಳ ಪತ್ರ ಬರೆದಿದ್ದರು. ಪತ್ರದಲ್ಲಿ ಡಿ.23ರಂದು 545 ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಹೀಗೆ ನಿಗದಿ ಪಡಿಸಿರುವಂತ ಪರೀಕ್ಷೆಗೆ ತಯಾರಿ ಆಗೋದಕ್ಕೆ ಕೇವಲ 20 ದಿನಗಳಿವೆ. ತುಂಬಾ ಕಡಿಮೆ ಅವಧಿಯಲ್ಲಿ ಪರೀಕ್ಷೆ ನಿಗದಿ ಪಡಿಸಲಾಗಿದೆ.
ಕೇವಲ 20 ದಿನಗಳಲ್ಲಿ ಓದಿ ಪಿಎಸ್ಐ ಪರೀಕ್ಷೆ ಎದುರಿಸೋದು ಅಭ್ಯರ್ಥಿಗಳಿಗೆ ಕಷ್ಟವಾಗಲಿದೆ. ಕನಿಷ್ಠ ಮೂರು ತಿಂಗಳು ಪರೀಕ್ಷೆ ಮುಂದೂಡುವಂತೆ ಶಾಸಕರು ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಯಲ್ಲಿ ಮನವಿ ಮಾಡಿದ್ದರು.
ಅಂದಹಾಗೇ ಡಿ.23ರಂದು 545 ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಮಾತ್ರವೇ ಈ ಬಾರಿ ಪಿಎಸ್ಐ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿ ಆದೇಶಿಸಿತ್ತು. ಈ ಮರು ಪರೀಕ್ಷೆಯಲ್ಲಿ ಈಗ ಒಂದು ತಿಂಗಳು ಅಂದರೆ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
The 545 PSI recruitment re-examination scheduled to be held on December 23 has been postponed by one month. Now the re-examination has been postponed to January 23. Home Minister Dr. G Parameshwar held a discussion on this with Chief Minister Siddaramaiah in the session of Suvarna Soudha in Belagavi today.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm