ಬ್ರೇಕಿಂಗ್ ನ್ಯೂಸ್
05-12-23 10:54 am Bangalore Correspondent ಕರ್ನಾಟಕ
ಬೆಂಗಳೂರು, ಡಿ 05: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ.
13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ 3 ಕಡೆಯಾದರೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಇನ್ನು ಮುಖ್ಯವಾಗಿ ದಾಳಿಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಪತ್ನಿಯ ಸಹೋದರ, ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಪ್ರಭುಲಿಂಗ್ ಮಾನಕರ್ ಅವರ ಮನೆ, ಪಾರ್ಮ್ ಹೌಸ್, ಕಚೇರಿಗಳ ಮೇಲೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ಡಾ ಪ್ರಭುಲಿಂಗ್ ಅವರ ನಿವಾಸ, ಯಾದಗಿರಿಯ ಮನೆ, ಕಚೇರಿ ಮತ್ತು ಕಲಬುರಗಿ ಸಮೀಪದ ಫಾರ್ಮ ಹೌಸ್ ಮೇಲೆ ಲೋಕಾಯುಕ್ತ ಎಸ್ ಪಿ ಕರ್ನುಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
Lokayukta raid in 63 places of Karnataka including three places in Bangalore. The police wing of the anti-corruption ombudsman began simultaneous raids with multiple teams on at least 60 government officials in different parts of the state, including three in Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am