ಬ್ರೇಕಿಂಗ್ ನ್ಯೂಸ್
05-12-23 12:19 pm HK News Desk ಕರ್ನಾಟಕ
ಬೆಳಗಾವಿ, ಡಿ 05: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ.
ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆಗೆ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡಾನೆ ದಾಳಿಯಿಂದ ಅರ್ಜುನ ಆನೆ ಮೃತಪಟ್ಟಿತು.
ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿತ್ತು. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.
ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ.
Dasara Elephant Arjuna death, Kota Srinivas Poojary demamds clear investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am