ಬ್ರೇಕಿಂಗ್ ನ್ಯೂಸ್
05-12-23 01:59 pm HK News Desk ಕರ್ನಾಟಕ
ಮೈಸೂರು, ಡಿ 05: ಬೆಳ್ಳಂಬೆಳಗ್ಗೆ ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ. ಇದರೊಂದಿಗೆ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ದಾಳಿ ನಡೆದಿದೆ.
ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಕುಟುಂಬದ ಹೆಸರಿನಲ್ಲಿ MS Group ಕಂಪನಿ ನಡೆಸುತ್ತಿದ್ದು, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ಆಸ್ತಿ ಪರಿಶೀಲನೆ ನಡೆಸಲಾಗುತ್ತಿದೆ.

ಲೋಕಾಯುಕ್ತ ADGP ಪ್ರಶಾಂತ್ ಕುಮಾರ್ ಹಾಗೂ IGP ಸುಬ್ರಮಣ್ಣೀಶ್ವರ ರಾವ್, ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಡಿಎಸ್ಪಿ ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.
ಹೆಸರಿಗೆ ಮಾತ್ರ ಸರ್ಕಾರಿ ಕಾಲೇಜು ಉಪನ್ಯಾಸಕ:
ನಂಜನಗೂಡಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕನಾಗಿರುವ ಮಹದೇವಸ್ವಾಮಿ ಹೆಸರಿಗಷ್ಟೆ ಉಪನ್ಯಾಸಕ, ಮಾಡೊದೆಲ್ಲ ಬೇರೆ ವ್ಯವಹಾರ ಎಂಬುದು ಸ್ಪಷ್ಟವಾಗಿದೆ. ಲೋಕಾಯುಕ್ತ ಅಧಿಕಾರಿಗಳ ತಂಡ ಮಹದೇವಸ್ವಾಮಿಗೆ ಸೇರಿದ ಮನೆ, ಕಚೇರಿ, ಶಾಲೆ, ವಾಣಿಜ್ಯ ಕಟ್ಟಡದ ಮೇಲೆ ದಾಳಿ ನಡೆಸಿದೆ.
ಮೈಸೂರಿನ ಜೆ.ಪಿ ನಗರಲ್ಲಿ ವಾಸವಿದ್ದ ಮಹದೇವಸ್ವಾಮಿಗೆ ಸೇರಿದ ಮೈಸೂರಿನ ಗುರುಕುಲ ವಿದ್ಯಾಸಂಸ್ಥೆ, ಸ್ಟೀಲ್ ಅಂಗಡಿಗಳು ಹಾಗೂ ಕಚೇರಿ ಮೇಲೆ ಏಕ ಕಾಲದಲ್ಲಿ ದಾಳಿಯಾಗಿದೆ. ಮೈಸೂರಿನಲ್ಲಿ ಸ್ಟೀಲ್ ಹಾಗೂ ಬಟ್ಟೆ ಅಂಗಡಿ, ನಂಜನಗೂಡು ಸ್ಟೀಲ್ ಅಂಗಡಿ, ಕೆ.ಆರ್. ನಗರದ ಸ್ಟೀಲ್ ಅಂಗಡಿ ಮೇಲೆ ದಾಳಿಯಾಗಿದೆ. ಅಲ್ಲದೇ ಈತ ತನ್ನ ಕಾರುಗಳನ್ನ ನಿಲ್ಲಿಸೋದಕ್ಕೆ 100x100 ಜಾಗ ಮಾಡಿಕೊಂಡಿದ್ದ ಅನ್ನೋದು ಬೆಳಕಿಗೆ ಬಂದಿದೆ.
Mysuru Lokayukta raid, First grade college lecturer Mahadevaswami house raided, steel and clothe business exposed. 63 places in Karnataka raided by Lokayukta.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am