ಬ್ರೇಕಿಂಗ್ ನ್ಯೂಸ್
05-12-23 01:59 pm HK News Desk ಕರ್ನಾಟಕ
ಮೈಸೂರು, ಡಿ 05: ಬೆಳ್ಳಂಬೆಳಗ್ಗೆ ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ. ಇದರೊಂದಿಗೆ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ದಾಳಿ ನಡೆದಿದೆ.
ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಕುಟುಂಬದ ಹೆಸರಿನಲ್ಲಿ MS Group ಕಂಪನಿ ನಡೆಸುತ್ತಿದ್ದು, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ಆಸ್ತಿ ಪರಿಶೀಲನೆ ನಡೆಸಲಾಗುತ್ತಿದೆ.

ಲೋಕಾಯುಕ್ತ ADGP ಪ್ರಶಾಂತ್ ಕುಮಾರ್ ಹಾಗೂ IGP ಸುಬ್ರಮಣ್ಣೀಶ್ವರ ರಾವ್, ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಡಿಎಸ್ಪಿ ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.
ಹೆಸರಿಗೆ ಮಾತ್ರ ಸರ್ಕಾರಿ ಕಾಲೇಜು ಉಪನ್ಯಾಸಕ:
ನಂಜನಗೂಡಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕನಾಗಿರುವ ಮಹದೇವಸ್ವಾಮಿ ಹೆಸರಿಗಷ್ಟೆ ಉಪನ್ಯಾಸಕ, ಮಾಡೊದೆಲ್ಲ ಬೇರೆ ವ್ಯವಹಾರ ಎಂಬುದು ಸ್ಪಷ್ಟವಾಗಿದೆ. ಲೋಕಾಯುಕ್ತ ಅಧಿಕಾರಿಗಳ ತಂಡ ಮಹದೇವಸ್ವಾಮಿಗೆ ಸೇರಿದ ಮನೆ, ಕಚೇರಿ, ಶಾಲೆ, ವಾಣಿಜ್ಯ ಕಟ್ಟಡದ ಮೇಲೆ ದಾಳಿ ನಡೆಸಿದೆ.
ಮೈಸೂರಿನ ಜೆ.ಪಿ ನಗರಲ್ಲಿ ವಾಸವಿದ್ದ ಮಹದೇವಸ್ವಾಮಿಗೆ ಸೇರಿದ ಮೈಸೂರಿನ ಗುರುಕುಲ ವಿದ್ಯಾಸಂಸ್ಥೆ, ಸ್ಟೀಲ್ ಅಂಗಡಿಗಳು ಹಾಗೂ ಕಚೇರಿ ಮೇಲೆ ಏಕ ಕಾಲದಲ್ಲಿ ದಾಳಿಯಾಗಿದೆ. ಮೈಸೂರಿನಲ್ಲಿ ಸ್ಟೀಲ್ ಹಾಗೂ ಬಟ್ಟೆ ಅಂಗಡಿ, ನಂಜನಗೂಡು ಸ್ಟೀಲ್ ಅಂಗಡಿ, ಕೆ.ಆರ್. ನಗರದ ಸ್ಟೀಲ್ ಅಂಗಡಿ ಮೇಲೆ ದಾಳಿಯಾಗಿದೆ. ಅಲ್ಲದೇ ಈತ ತನ್ನ ಕಾರುಗಳನ್ನ ನಿಲ್ಲಿಸೋದಕ್ಕೆ 100x100 ಜಾಗ ಮಾಡಿಕೊಂಡಿದ್ದ ಅನ್ನೋದು ಬೆಳಕಿಗೆ ಬಂದಿದೆ.
Mysuru Lokayukta raid, First grade college lecturer Mahadevaswami house raided, steel and clothe business exposed. 63 places in Karnataka raided by Lokayukta.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm