ಬ್ರೇಕಿಂಗ್ ನ್ಯೂಸ್
06-12-23 12:32 pm HK News Desk ಕರ್ನಾಟಕ
ಬೆಳಗಾವಿ, ಡಿ.6: ಹುಬ್ಬಳ್ಳಿಯ ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ವಿವಾದಾತ್ಮಕ ಹೇಳಿಕೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ಐಸಿಸ್ ಉಗ್ರರ ಜೊತೆಗೆ ಸಂಪರ್ಕದಲ್ಲಿರುವ ವ್ಯಕ್ತಿಯ ಜೊತೆಗೆ ಕುಳಿತಿದ್ದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮುಸ್ಲಿಂ ಸಮಾವೇಶದಲ್ಲಿ ಐಸಿಸ್ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ವ್ಯಕ್ತಿ ಸಿಎಂ ಪಕ್ಕದಲ್ಲಿಯೇ ಕುಳಿತಿದ್ದನು. ಈ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ಇರಲಿಲ್ಲ ಯಾಕೆ ಎಂದು ಯತ್ನಾಳ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಮಾಹಿತಿ ಪಡೆದ ನಂತರವೇ ಈ ಹೇಳಿಕೆಯನ್ನು ನೀಡುತ್ತಿದ್ದೇನೆ. ಇದು ಹುಡುಗಾಟಿಕೆಯ ಮಾತಲ್ಲ. ಬೇಕಾದ್ರೆ ಮಾಹಿತಿ ತರಿಸಿಕೊಂಡು ಪರಿಶೀಲಿಸಲಿ. ನಾನೇ ಇನ್ನೊಂದು ವಾರದಲ್ಲಿ ಈ ಕುರಿತು ಎಲ್ಲ ಮಾಹಿತಿ ನೀಡುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ.
ವಾಟ್ ಈಸ್ ರಾಂಗ್ ಇನ್.. ಸಿದ್ದು ಪ್ರಶ್ನೆ
ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಸಮಾವೇಶದಲ್ಲಿ ಹೇಳಿಕೆ ನೀಡಿದ್ದರು. ಈ ಕುರಿತು ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ಅವರು, ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನು ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹೇಳಿದ್ದರಲ್ಲಿ ವಾಟ್ ಇಸ್ ರಾಂಗ್ ಇದೆ, ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದೇನೆ. ಅದನ್ನು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡೋದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior BJP leader and Vijayapura MLA Basanagouda Patil Yatnal on Wednesday made serious allegations against Karnataka Chief Minister Siddaramaiah and accused him of sharing a stage in Hubballi with a Maulvi who allegedly has links with the Islamic State of Iraq and Syria (ISIS). He also said that he would bring it to the notice of central leaders demanding action.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am