ಬ್ರೇಕಿಂಗ್ ನ್ಯೂಸ್
07-12-23 12:01 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 07: ಸ್ನೇಹಿತರ ಜತೆ ರಸ್ತೆ ಬದಿ ನಿಂತು ಮಾತನಾಡುತ್ತಿದ್ದ ಆಟೋ ಚಾಲಕನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಟಿಂಬರ್ ಯಾರ್ಡ್ ಲೇಔಟ್ ನಲ್ಲಿ ನಡೆದಿದೆ.
ಬ್ಯಾಟರಾಯನಪುರದ ಎಂಟಿಸಿ ಲೇಔಟ್ ನಿವಾಸಿ ಅರುಣ್ (24) ಕೊಲೆಯಾದ ಆಟೋ ಚಾಲಕ.
ಆಟೋ ಚಾಲಕನಾಗಿ ಅರುಣ್ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಟಿಂಬರ್ ಯಾರ್ಡ್ ಲೇಔಟ್ನಲ್ಲಿ ಸ್ನೇಹಿತರ ಜತೆ ರಸ್ತೆ ಬದಿ ಮಾತನಾಡುತ್ತ ನಿಂತಿದ್ದ. ಈ ವೇಳೆ 2-3 ಬೈಕ್ಗಳಲ್ಲಿ ಬಂದ ಆರೇಳು ಮಂದಿ ದುಷ್ಕರ್ಮಿಗಳು ಏಕಾಏಕಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಸ್ನೇಹಿತರು ಪ್ರಾಣ ಭಯದಿಂದ ಸ್ಥಳದಿಂದ ತಪ್ಪಿಸಿಕೊಂಡು ಓಡಿದ್ದಾರೆ. ಆಗ ಕೆಳಗೆ ಬಿದ್ದ ಅರುಣ್ಗೆ ದುಷ್ಕರ್ಮಿಗಳು 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ.
ಕೃತ್ಯದ ಮಾದರಿ ಗಮನಿಸಿದರೆ ಹಳೇ ದ್ವೇಷದಿಂದಲೇ ಕೃತ್ಯ ಎಸಗಿದ್ದಾರೆ ಎಂಬುದು ಗೊತ್ತಾಗಿದೆ. ಜತೆಗೆ ಅರುಣ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರಿಂದ ಈ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
An auto driver was hacked to death by an unidentified gang of assailants in Timber Layout, Byatarayanapura, on wednesday night. The incident occurred at around 10.30 p.m. when Arun, 24, also a resident of the same area, was hanging around with other auto drivers.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm