ಬ್ರೇಕಿಂಗ್ ನ್ಯೂಸ್
07-12-23 03:42 pm HK News Desk ಕರ್ನಾಟಕ
ಬಳ್ಳಾರಿ, ಡಿ.7: ಕಾಂಗ್ರೆಸ್ ಬಿ.ಕೆ ಹರಿಪ್ರಸಾದ್ ಅವರನ್ನು ಕಡೆಗಣಿಸಿರುವುದು ಸರಿಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಈಡಿಗ ಸಮಾಜ ಪ್ರಣಾವನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಿ.ಕೆ.ಹರಿಪ್ರಸಾದ್ ಹಿರಿಯರಿದ್ದಾರೆ, ಆದರೆ ಕಾಂಗ್ರೆಸ್ ನಡೆಸಿಕೊಳ್ಳುವ ರೀತಿ ಸರಿಯಾಗಿ ಇಲ್ಲ ಅನ್ಸುತ್ತೆ, ಈಡಿಗ ಸಮಾಜದಲ್ಲಿ ಈಗಾಗಲೇ ಶಾಸಕರು ಮಂತ್ರಿಗಳು ಇದ್ದಾರೆ. ಹಾಗಂತ ಸಚಿವ ಮಧು ಬಂಗಾರಪ್ಪನವರನ್ನು ವಿರೋಧ ಮಾಡ್ತಿಲ್ಲ. ಅವರು ನಮ್ಮ ಸಮಾಜದ ಮಂತ್ರಿಗಳಿದ್ದಾರೆ. ಆದರೆ ಬಿ.ಕೆ ಹರಿಪ್ರಸಾದ್'ಗೆ ಕಾಂಗ್ರೆಸ್ ದೊಡ್ಡ ಸ್ಥಾನ ಕೊಡಬೇಕಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ, ಡಿಕೆಶಿ ಮಾತ್ರ ಕಾರಣರಲ್ಲ, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಬಿ.ಕೆ.ಹರಿಪ್ರಸಾದ್ ಅವರ ಕೊಡುಗೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹರಿಪ್ರಸಾದ್ ಕೊಡುಗೆ ಸಾಕಷ್ಟಿದೆ.
ಕಾಂಗ್ರೆಸ್ ಪಾರ್ಟಿ ಬಿ.ಕೆ.ಹರಿಪ್ರಸಾದ್ ಗೆ ಗೌರವ ಕೊಡ್ತಿಲ್ಲ. ಇದನ್ನ ಕಾಂಗ್ರೆಸ್ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.
Samaja Pranavananda Swamiji has said that it is not right for the Congress to ignore B K Hariprasad and he should be given due status.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am