ಬ್ರೇಕಿಂಗ್ ನ್ಯೂಸ್
07-12-23 09:19 pm HK News Desk ಕರ್ನಾಟಕ
ಬೆಳಗಾವಿ, ಡಿ 07: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದ ಧರ್ಮಾಧಿಕಾರಿ ಸೈಯದ್ ಮೊಹಮ್ಮದ್ ತನ್ವೀರ್ ಹಶ್ಮಿ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದು, ಆತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದರು.

ಈ ಕುರಿತು ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಹಳ ವರ್ಷಗಳಿಂದ ನನಗೆ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲ ಇವರು ಸುಮ್ಮನಿದ್ದಾರೆ. ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ, ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ತನಿಖೆ ಮಾಡಿಸಲಿ ಎಂದು ತಿರುಗೇಟು ನೀಡಿದರು.
ಯತ್ನಾಳ್ ಗೆ ವಿಪಕ್ಷ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿಲ್ಲ ಎಂಬ ಬೇಸರ, ಹತಾಶೆ, ಸಿಟ್ಟಿನಿಂದ ಹೀಗೆಲ್ಲಾ ಮಾಡುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುವುದು, ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ ಈ ರೀತಿ ಸುಳ್ಳು ಆರೋಪಗಳನ್ನು ಮಾಡುವುದೇ ಅವರ ಕೆಲಸವಾಗಿದೆ ಎಂದು ತಿರುಗೇಟು ನೀಡಿದರು.
ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ಹಶ್ಮಿಯವರು ಕೂಡ ಯತ್ನಾಳ್ ಆರೋಪ ಸಾಬೀತುಮಾಡಲಿ ಎಂದು ಹೇಳಿದ್ದಾರೆ. ಬರೀ ಆರೋಪ ಮಾಡುವುದಲ್ಲ, ಸಾಬೀತು ಮಾಡಲಿ ಎಂದರು.
Karnataka Chief Minister Siddaramaiah on Monday called BJP MLA Basanagouda Patil Yatnal a "great liar".
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am