ಬ್ರೇಕಿಂಗ್ ನ್ಯೂಸ್
08-12-23 11:28 am HK News Desk ಕರ್ನಾಟಕ
ಚಿತ್ರದುರ್ಗ, ಡಿ 08: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ ಆಗಿದೆ. ವರ ತಾಳಿಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್ ಹಾಗೂ ಚಳ್ಳಕೆರೆ ತಾಲೂಕಿನ ತಿಪ್ಪರೆಡ್ಡಿಹಳ್ಳಿಯ ಐಶ್ವರ್ಯಾ ಜೊತೆ ವಿವಾಹ ಫಿಕ್ಸ್ ಆಗಿತ್ತು. ಆದರೆ ಗುರುವಾರ ಬೆಳಗ್ಗೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಯ ಮುಹೂರ್ತ ನಡೆಯುವ ವೇಳೆ ವರನಿಗೆ ವಧು ಶಾಕ್ ನೀಡಿದ್ದಾಳೆ. ವರ ತಾಳಿಕಟ್ಟುವ ವೇಳೆ ಮಂಜುನಾಥ್ ನನಗೆ ಇಷ್ಟ ಇಲ್ಲವೆಂದು ಹೇಳಿದ್ದಾಳೆ. ಯುವತಿ ನಡೆಗೆ ಯುವಕನ ಸಂಬಂಧಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆಗ ಯುವತಿ ಮನೆಯವರು ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ರು ಕೂಡ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮದುವೆ ಮುರಿದುಬಿದ್ದಿದೆ. ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ವಧುಗೆ ಹಿಡಿಶಾಪ ಹಾಕಿದ್ದಾರೆ. ವರನ ಕನಸು ನುಚ್ಚು ನೂರು ಮಾಡಿದಳು. ಮೊದಲೇ ತಿಳಿಸಿದ್ರೆ ಸಮಸ್ಯೆ ಎದುರಾಗ್ತಿರಲಿಲ್ಲ ಅಂತ ಹಿಡಿಶಾಪ ಹಾಕಿದ್ದಾರೆ.
ಮದುವೆ ನಿರಾಕರಣೆಗೆ ಈವರೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಗೆ ಯುವತಿ ಸಮ್ಮತಿಸಿದ್ದು, ಆಕೆ ತಾಳಿಕಟ್ಟುವ ವೇಳೆ ಧೈರ್ಯ ಮಾಡಿ ವಿವಾಹ ನಿರಾಕರಿಸಿದ್ದಾಳೆಂಬ ಮಾತುಗಳು ಕೇಳಿಬಂದಿವೆ. ಸದ್ಯ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Bride rejects bridegroom on the day of wedding on stage at Chitradurga, video goes viral.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am