ಬ್ರೇಕಿಂಗ್ ನ್ಯೂಸ್
08-12-23 04:51 pm HK News Desk ಕರ್ನಾಟಕ
Photo credits : Public tv
ಚಿತ್ರದುರ್ಗ, ಡಿ.08: ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಕೊಂದು, ಬಳಿಕ ತಾನು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಘಟ್ಟ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಯಾದಲಗಟ್ಟ ಗ್ರಾಮದ ಲತಾ ಹಾಗೂ ಪತಿ ತಿಪ್ಪೇಸ್ವಾಮಿಗೆ ಇಬ್ಬರು ಮಕ್ಕಳಿದ್ದು, ಬೆಳಗ್ಗೆ ಎಂದಿನಂತೆ ತಿಪ್ಪೇಸ್ವಾಮಿ ಜಮೀನಿಗೆ ತೆರಳಿದ್ದರು. ಹೀಗಾಗಿ ಎಂದಿನಂತೆ ಪತ್ನಿ ಊಟ ತೆಗೆದುಕೊಂಡು ಬರುವಳೆಂಬ ನಿರೀಕ್ಷೆಯಲ್ಲಿದ್ದ ಪತಿಗೆ ಮನೆಯಲ್ಲಿ ನಡೆದಿರುವ ಘಟನೆ ಕೇಳಿ ಶಾಕ್ ಆಗಿದೆ. ಗ್ರಾಮಸ್ಥರಿಂದ ವಿಷಯ ತಿಳಿದು ಮನೆಗೆ ಧಾವಿಸಿ, ಗಮನಿಸಿದಾಗ ಪತ್ನಿ ಲತಾ ಹಾಗೂ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.
ತಾಯಿ ಲತಾ (25) ಮಗಳು ಪ್ರಣೀತ(5), ಪುತ್ರ ಜ್ಞಾನೇಶ್ವರ ಮೃತರೆಂದು ಗುರುತಿಸಲಾಗಿದೆ. ಲತಾ ಮೊದಲಿಗೆ ತನ್ನ ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಹತ್ಯೆಗೈದಿದ್ದು ಬಳಿಕ ತಾನು ಸಹ ನೇಣಿಗೆ ಶರಣಾಗಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಆದರೆ ಈವರೆಗೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟಂಬಿಕ ಕಲಹದ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಲತಾಳ ಪತಿ ತಿಪ್ಪೇಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಸ್ಥಳದಲ್ಲಿ ಮೃತರ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.
Mother kills her two children and commits suicide at Chitradruga.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am