ಬ್ರೇಕಿಂಗ್ ನ್ಯೂಸ್
08-12-23 10:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 08: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳೆ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬದ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಮೋದಿ ಬರೆದುಕೊಂಡಿದ್ದಾರೆ.
ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಾಳೆ ಮಧ್ಯಾನ್ಹ ಮೆರವಣಿಗೆ ಮೂಲಕ ಸೋಲದೇವನಹಳ್ಳಿಯ ತೋಟಕ್ಕೆ ತೆರಳಿ, ಅಲ್ಲಿ ಮಣ್ಣು ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಅವರ ಕುಟುಂಬದೊಂದಿಗೆ ಮಾತನಾಡಲಾಗಿದೆ. ಲೀಲಾವತಿ ಅಂತಿಮ ದರ್ಶನದ ಭದ್ರತೆಗೆ 500 ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ, ಹೆಚ್ಚವರಿ ಎಸ್ಪಿ ನೇತೃತ್ವದಲ್ಲಿ 6 ಮಂದಿ ಡಿವೈಎಸ್ಪಿ, 15 ಮಂದಿ ಇನ್ಸೆಪೆಕ್ಟರ್ಸ್ ಹೆಚ್ಚುವರಿಯಾಗಿ ಕೆಎಸ್ಆರ್ಪಿ ತುಕಡಿಗಳ ನಿಯೋಜನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.
ಲೀಲಾವತಿ ಅವರು ಅಂತಿಮ ದರ್ಶನಕ್ಕೆ ಇಪ್ಪತ್ತು ಸಾವಿರದಷ್ಟು ಜನರು ಬರುವ ಸಾಧ್ಯತೆ ಇದ್ದು, ಅದರಂತೆ ಸಾರ್ವಜನಿಕ ದರ್ಶನಕ್ಕೆ ಬರುವವರಿಗೆ ಯಾವುದೇ ರೀತಿಯಾಗಿ ಅಡೆತಡೆಗಳು ಆಗದಂತೆ ಸಿದ್ದತೆ ಮಾಡಿಕೊಳ್ಳಲಾಗಿದೆಯಂತೆ. ವಿವಿಐಪಿಗಳಿಗೆ ಹಾಗೂ ಸಿನಿಮಾ ನಟ ನಟಿಯರಿಗೆ ದರ್ಶನಕ್ಕಾಗಿ ಪ್ರತ್ಯೇಕವಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ…
— Narendra Modi (@narendramodi) December 8, 2023
Prime Minister Narendra Modi has condoled the death of kannada film actress Leelavathi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am