ಬ್ರೇಕಿಂಗ್ ನ್ಯೂಸ್
09-12-23 05:33 pm HK News Desk ಕರ್ನಾಟಕ
ಕೊಡಗು, ಡಿ 09: ಕೇರಳ ಮೂಲದ ಕುಟುಂಬವೊಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಮಗುವನ್ನು ಕೊಂದು ಗಂಡ, ಹೆಂಡತಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ವಿನೋದ್ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕುಟುಂಬದವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದು, ಕೇರಳದಿಂದ ಆಗಮಿಸುತ್ತಿದ್ದಾರೆ. ಕುಟುಂಬದವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹವನ್ನು ಅಲ್ಲಿಯೇ ಇಡಲಾಗುವುದು. ಅವರು ಬಂದ ಬಳಿಕಷ್ಟೇ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೇರಿ ಮುಂದಿನ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಉಸಿರು ಕಟ್ಟಿಸಿ ಕೊಂದು ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆದರೆ, ಶುಕ್ರವಾರ ರೆಸಾರ್ಟ್ಗೆ ಬಂದಿದ್ದ ದಂಪತಿ. ಶನಿವಾರ ಬೆಳಗ್ಗೆ ಚೆಕ್ಔಟ್ ಮಾಡುವುದಾಗಿ ಸಿಬ್ಬಂದಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆಯಾದರೂ ಚೆಕ್ಔಟ್ ಮಾಡಲು ಬಾರದ ಕಾರಣ ರೆಸಾರ್ಟ್ ಸಿಬ್ಬಂದಿ ರೂಂಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ಕಾರಣ, ಅನುಮಾನ ಬಂದು ಕೊಠಡಿಯತ್ತ ಬಂದಿದ್ದಾರೆ. ಆಗ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
Kerala couple commit suicide inside Madikeri resort after killing their baby
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm