ಬ್ರೇಕಿಂಗ್ ನ್ಯೂಸ್
09-12-23 05:33 pm HK News Desk ಕರ್ನಾಟಕ
ಕೊಡಗು, ಡಿ 09: ಕೇರಳ ಮೂಲದ ಕುಟುಂಬವೊಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಮಗುವನ್ನು ಕೊಂದು ಗಂಡ, ಹೆಂಡತಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ವಿನೋದ್ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕುಟುಂಬದವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದು, ಕೇರಳದಿಂದ ಆಗಮಿಸುತ್ತಿದ್ದಾರೆ. ಕುಟುಂಬದವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹವನ್ನು ಅಲ್ಲಿಯೇ ಇಡಲಾಗುವುದು. ಅವರು ಬಂದ ಬಳಿಕಷ್ಟೇ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೇರಿ ಮುಂದಿನ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಉಸಿರು ಕಟ್ಟಿಸಿ ಕೊಂದು ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆದರೆ, ಶುಕ್ರವಾರ ರೆಸಾರ್ಟ್ಗೆ ಬಂದಿದ್ದ ದಂಪತಿ. ಶನಿವಾರ ಬೆಳಗ್ಗೆ ಚೆಕ್ಔಟ್ ಮಾಡುವುದಾಗಿ ಸಿಬ್ಬಂದಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆಯಾದರೂ ಚೆಕ್ಔಟ್ ಮಾಡಲು ಬಾರದ ಕಾರಣ ರೆಸಾರ್ಟ್ ಸಿಬ್ಬಂದಿ ರೂಂಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ಕಾರಣ, ಅನುಮಾನ ಬಂದು ಕೊಠಡಿಯತ್ತ ಬಂದಿದ್ದಾರೆ. ಆಗ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
Kerala couple commit suicide inside Madikeri resort after killing their baby
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am