ಬ್ರೇಕಿಂಗ್ ನ್ಯೂಸ್
12-12-23 04:57 pm HK News Desk ಕರ್ನಾಟಕ
ದಾವಣಗೆರೆ, ಡಿ.12: ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕಪ್ಪ ಹಾಗೂ ಅವರ ಮಗ ಸಚಿವ ಮಲ್ಲಿಕಾರ್ಜುನ್ ಅವರಿಗೆ ಸಂಕಷ್ಟ ಎದುರಾಗಿದೆ. ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಕುಕ್ಕರ್ ಹಂಚಿಕೆ ಮಾಡಿದ ಆರೋಪದಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಅವರ ಫೋಟೋಗಳನ್ನು ಅಂಟಿಸಿ ಕುಕ್ಕರ್, ಸೀರೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಇಬ್ಬರ ವಿರುದ್ಧವೂ ಅಂದಿನ ಎಸ್ಪಿ ಸಿ.ಬಿ.ರಿಷ್ಯಂತ್ ದೂರು ದಾಖಲಿಸಿದ್ದರು. ದೂರು ದಾಖಲಾಗಿ 6 ತಿಂಗಳು ಕಳೆದ್ರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿಲ್ಲ. ಪೊಲೀಸರ ನಿರ್ಲಕ್ಷ್ಯ, ಚಾರ್ಜ್ ಶೀಟ್ ಹಾಕದ ಹಿನ್ನೆಲೆ ಪರಾಜಿತ ಅಭ್ಯರ್ಥಿ ಸುಬಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಭಾನ್ ಖಾನ್, ದಾವಣಗೆರೆ ದಕ್ಷಿಣ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿಯಾಗಿದ್ದು ಅವರು ಸಲ್ಲಿಸಿದ ರಿಟ್ ಅರ್ಜಿ ಕೈಗೆತ್ತಿಕೊಂಡ ಹೈಕೋರ್ಟ್, ಮುಖ್ಯ ಚುನಾವಣಾಧಿಕಾರಿ, ದಾವಣಗೆರೆ ಜಿಲ್ಲಾಧಿಕಾರಿ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ಅವರಿಗೆ ನೊಟೀಸ್ ನೀಡಿದೆ.
ಚುನಾವಣೆ ವೇಳೆ ಶಾಮನೂರು, ಮಲ್ಲಿಕಾರ್ಜುನ್ ಭಾವಚಿತ್ರ ಇರುವ ಕುಕ್ಕರ್ ವಿತರಿಸಿದ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ತಂದೆ, ಮಗನಿಗೆ ಸಂಕಷ್ಟ ಎದುರಾಗಲಿದ್ದು ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಯಿದೆ.
Senior Congress MLA Dr Shamanur Shivashankappa and his son Mallikarjun are in trouble. The high court has issued a notice for allegedly distributing cookers in violation of the model code of conduct during the elections.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm