ಬ್ರೇಕಿಂಗ್ ನ್ಯೂಸ್
12-12-23 04:57 pm HK News Desk ಕರ್ನಾಟಕ
ದಾವಣಗೆರೆ, ಡಿ.12: ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕಪ್ಪ ಹಾಗೂ ಅವರ ಮಗ ಸಚಿವ ಮಲ್ಲಿಕಾರ್ಜುನ್ ಅವರಿಗೆ ಸಂಕಷ್ಟ ಎದುರಾಗಿದೆ. ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಕುಕ್ಕರ್ ಹಂಚಿಕೆ ಮಾಡಿದ ಆರೋಪದಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಅವರ ಫೋಟೋಗಳನ್ನು ಅಂಟಿಸಿ ಕುಕ್ಕರ್, ಸೀರೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಇಬ್ಬರ ವಿರುದ್ಧವೂ ಅಂದಿನ ಎಸ್ಪಿ ಸಿ.ಬಿ.ರಿಷ್ಯಂತ್ ದೂರು ದಾಖಲಿಸಿದ್ದರು. ದೂರು ದಾಖಲಾಗಿ 6 ತಿಂಗಳು ಕಳೆದ್ರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿಲ್ಲ. ಪೊಲೀಸರ ನಿರ್ಲಕ್ಷ್ಯ, ಚಾರ್ಜ್ ಶೀಟ್ ಹಾಕದ ಹಿನ್ನೆಲೆ ಪರಾಜಿತ ಅಭ್ಯರ್ಥಿ ಸುಬಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಭಾನ್ ಖಾನ್, ದಾವಣಗೆರೆ ದಕ್ಷಿಣ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿಯಾಗಿದ್ದು ಅವರು ಸಲ್ಲಿಸಿದ ರಿಟ್ ಅರ್ಜಿ ಕೈಗೆತ್ತಿಕೊಂಡ ಹೈಕೋರ್ಟ್, ಮುಖ್ಯ ಚುನಾವಣಾಧಿಕಾರಿ, ದಾವಣಗೆರೆ ಜಿಲ್ಲಾಧಿಕಾರಿ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ಅವರಿಗೆ ನೊಟೀಸ್ ನೀಡಿದೆ.
ಚುನಾವಣೆ ವೇಳೆ ಶಾಮನೂರು, ಮಲ್ಲಿಕಾರ್ಜುನ್ ಭಾವಚಿತ್ರ ಇರುವ ಕುಕ್ಕರ್ ವಿತರಿಸಿದ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ತಂದೆ, ಮಗನಿಗೆ ಸಂಕಷ್ಟ ಎದುರಾಗಲಿದ್ದು ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಯಿದೆ.
Senior Congress MLA Dr Shamanur Shivashankappa and his son Mallikarjun are in trouble. The high court has issued a notice for allegedly distributing cookers in violation of the model code of conduct during the elections.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am