ಬ್ರೇಕಿಂಗ್ ನ್ಯೂಸ್
13-12-23 08:33 pm HK News Desk ಕರ್ನಾಟಕ
ಕಲಬುರಗಿ, ಡಿ 13: ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ನಡೆದಿದೆ.
ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ಆಕಾಶ್ (18), ರಾಧಿಕಾ (15) ಎಂಬ ಇಬ್ಬರು ಪ್ರೇಮಿಗಳು ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಆಕಾಶ್ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದ ನಿವಾಸಿಯಾಗಿದ್ದು, ರಾಧಿಕಾ ರಾಂಪೂರ್ ಹಳ್ಳಿ ನಿವಾಸಿಯಾಗಿದ್ದಳು. ಇಬ್ಬರು ಪ್ರೇಮಿಗಳು ಅಕ್ಕ ಪಕ್ಕದ ನಿವಾಸಿಗಳಾಗಿದ್ದು, ಕಳೆದೊಂದು ವರ್ಷದಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಮಂಗಳವಾರ ತಡರಾತ್ರಿ ಇದ್ದಕ್ಕಿದ್ದಂತೆ ಆಕಾಶ್ ವಿಷ ಕುಡಿದು ತನ್ನ ತಾಯಿಗೆ ಫೋನ್ ಕರೆ ಮಾಡಿದ್ದ ಎಂದು ತಿಳಿದುಬಂದಿದೆ. ವಿಷ ಕುಡಿದ ಮಾಹಿತಿ ದೊರಕುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸುವ ಹೊತ್ತಲ್ಲಿ ಮಾರ್ಗಮಧ್ಯೆಯೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two lovers committed suicide by consuming poison at Chowki Tanda in Chittapur taluk of Kalaburagi district.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm