ಬ್ರೇಕಿಂಗ್ ನ್ಯೂಸ್
15-12-23 03:18 pm HK News Desk ಕರ್ನಾಟಕ
ಮೈಸೂರು, ಡಿ 15: ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಳಿಕೊರರಿಗೆ ಪಾಸ್ ನೀಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನ ಮಹಾರಾಜ ವೃತ್ತದ ಬಳಿ ಫ್ಲೆಕ್ಸ್ ಅಳವಡಿಸಿದ್ದು, ಪ್ರತಾಪ್ ಸಿಂಹ ದೇಶದ್ರೋಹಿ ಎಂದು ಬರೆಯಲಾಗಿದೆ. ಫ್ಲೆಕ್ಸ್ನಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದು ನಿಂತಿರುವ ರೀತಿಯ ತಿರುಚಿದ ಫೋಟೋವನ್ನು ಅಳವಡಿಸಲಾಗಿದೆ.

ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಸಂಸತ್ ಭವನಕ್ಕೆ ದುಷ್ಕರ್ಮಿಗಳಿಗೆ ನುಗ್ಗಲು ಪಾಸ್ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪ್ರತಿಭಟಸಿದೆ.
ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಪ್ರತಾಪ್ ಸಿಂಹ ವಿವಾದಿತ ಫ್ಲೆಕ್ಸ್ ಅನ್ನು ತೆರವುಗೊಳಿಸಲು ಮುಂದಾಗಿದೆ. ಈ ವೇಳೆ ಹಿಂದುಳಿದ ಜಾಗೃತ ವೇದಿಕೆ ಸದಸ್ಯರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.
ಫ್ಲೆಕ್ಸ್ ನಲ್ಲಿ ಸಂಸದರನ್ನು ಒಬ್ಬ ಭಯೋತ್ಪಾದಕನಂತೆ ತೋರಿಸಿ ತಾಲಿಬಾನ್ ಉಗ್ರರು ತಲೆಗೆ ಸುತ್ತುವ ಶಮ್ಲಾವನ್ನು ಪ್ರತಾಪ್ ತಲೆಗೆ ಸುತ್ತಿ ಕೈಗಳಲ್ಲಿ ಬಾಂಬ್ ಗಳನ್ನು ಚಿತ್ರಿಸಲಾಗಿದೆ. ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಜಾಗೃತ ವೇದಿಕೆ ಸಹಿ ಅಭಿಯಾನ ಶುರುಮಾಡಿರುವುದನ್ನು ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ. ಪೊಲೀಸರು ಫ್ಲೆಕ್ಸ್ ಅನ್ನು ಮಹಾರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಿದ ಬಳಿಕ ಪಾಲಿಕೆ ಸಿಬ್ಬಂದಿ ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದೆ.
A controversial flex has been erected in Mysuru against MP Pratap Simha for issuing passes to the attackers in connection with the smoke bomb case in Parliament.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm