ಬ್ರೇಕಿಂಗ್ ನ್ಯೂಸ್
06-08-20 02:16 pm Headline Karnataka News Network ಕರ್ನಾಟಕ
ಬಳ್ಳಾರಿ: ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸೆದುವು, ಇನ್ನುಮುಂದೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.
ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಿಂದ ರಾಜ್ಯ ಹಾಗೂ ರಾಷ್ಟ್ರ ಕೊರೊನಾ ಸಂಕಷ್ಟದ ನೋವಿನಿಂದ ಬಳಲುತ್ತಿದೆ. ಕೇಂದ್ರ ಸರ್ಕಾರ ಗಂಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳಿದ ಹಾಗೆ ನಾವು ಕುಣಿದಿದ್ದೂ ಆಗಿದೆ. ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ತಿವಿದರು.
ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಬ್ರೇಕ್ ಫೇಲ್ ಆಗಿದೆ. ರಾಜ್ಯದಲ್ಲಿ ಸೋಂಕಿತ ಗೋಳಿನ ಕಥೆಯನ್ನು ಸಾಕಷ್ಟು ಸಿನಿಮಾ ತೆಗೆಯಬಹುದು ಅಷ್ಟು ಜನ ನರಳುತಿದ್ದಾರೆ. ಒಬ್ಬ ಮಾಜಿ ಮಂತ್ರಿ ಕೋವಿಡ್-19 ಆಸ್ಪತ್ರೆ ಬಿಲ್ 17 ಲಕ್ಷ ರೂ. ಆಗಿದೆ. ಹೀಗಿರುವಾಗ ಬಡವರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.
ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಹೊಡೆದಿದೆ. ಕೊರೊನಾ ಬಾರದ ಜನರನ್ನು ಸಹ ಕೋವಿಡ್ ಕೇರ್ ಗೆ ಕರೆತಂದು ಅವರ ಹೆಸರಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ. ಸರ್ಕಾರ ಖಾಸಗಿ ಆಸ್ಪತ್ರೆಯ ಜೊತೆಯಲ್ಲಿ ಶಾಮೀಲಾಗಿ ಜನರ ದುಡ್ಡು ಕೊಳ್ಳೆ ಹೊಡೆದಿದೆ. ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವಗಳನ್ನು ಹೂತು ಹಾಕಿದೆ ಈ ಸರ್ಕಾರ. ಜನರ ಶವದ ಮೇಲೆ ಹಣ ಲೂಟಿ ಮಾಡಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಜನರ ದುಡ್ಡು ಹೊಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm