ಬ್ರೇಕಿಂಗ್ ನ್ಯೂಸ್
06-08-20 02:16 pm Headline Karnataka News Network ಕರ್ನಾಟಕ
ಬಳ್ಳಾರಿ: ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸೆದುವು, ಇನ್ನುಮುಂದೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.
ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಿಂದ ರಾಜ್ಯ ಹಾಗೂ ರಾಷ್ಟ್ರ ಕೊರೊನಾ ಸಂಕಷ್ಟದ ನೋವಿನಿಂದ ಬಳಲುತ್ತಿದೆ. ಕೇಂದ್ರ ಸರ್ಕಾರ ಗಂಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳಿದ ಹಾಗೆ ನಾವು ಕುಣಿದಿದ್ದೂ ಆಗಿದೆ. ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ತಿವಿದರು.
ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಬ್ರೇಕ್ ಫೇಲ್ ಆಗಿದೆ. ರಾಜ್ಯದಲ್ಲಿ ಸೋಂಕಿತ ಗೋಳಿನ ಕಥೆಯನ್ನು ಸಾಕಷ್ಟು ಸಿನಿಮಾ ತೆಗೆಯಬಹುದು ಅಷ್ಟು ಜನ ನರಳುತಿದ್ದಾರೆ. ಒಬ್ಬ ಮಾಜಿ ಮಂತ್ರಿ ಕೋವಿಡ್-19 ಆಸ್ಪತ್ರೆ ಬಿಲ್ 17 ಲಕ್ಷ ರೂ. ಆಗಿದೆ. ಹೀಗಿರುವಾಗ ಬಡವರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.
ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಹೊಡೆದಿದೆ. ಕೊರೊನಾ ಬಾರದ ಜನರನ್ನು ಸಹ ಕೋವಿಡ್ ಕೇರ್ ಗೆ ಕರೆತಂದು ಅವರ ಹೆಸರಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ. ಸರ್ಕಾರ ಖಾಸಗಿ ಆಸ್ಪತ್ರೆಯ ಜೊತೆಯಲ್ಲಿ ಶಾಮೀಲಾಗಿ ಜನರ ದುಡ್ಡು ಕೊಳ್ಳೆ ಹೊಡೆದಿದೆ. ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವಗಳನ್ನು ಹೂತು ಹಾಕಿದೆ ಈ ಸರ್ಕಾರ. ಜನರ ಶವದ ಮೇಲೆ ಹಣ ಲೂಟಿ ಮಾಡಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಜನರ ದುಡ್ಡು ಹೊಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm