ಬ್ರೇಕಿಂಗ್ ನ್ಯೂಸ್
17-12-23 10:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.17: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್. ಉಮಾಪತಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಆಡನೂರು ಗ್ರಾಮದವರಾದ ಉಮಾಪತಿ, ದಾವಣಗೆರೆಯಲ್ಲಿ ಬಿ.ಇ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರೈಸಿದ್ದರು. ಬಳಿಕ ಮಂಗಳೂರಿನ ಎನ್ಐಟಿಕೆಯಲ್ಲಿ ಎಂ.ಇ. ಇನ್ ಸ್ಟ್ರಕ್ಚರ್ಸ್ ಹಾಗೂ ಕೋಲ್ಕತಾದಲ್ಲಿ ಎಂ.ಇ. ಇನ್ ಪಬ್ಲಿಕ್ ಹೆಲ್ತ್ ವ್ಯಾಸಂಗ ಮಾಡಿದ್ದಾರೆ. ಕರ್ನಾಟಕ ಸರ್ಕಾರದ ಪಿಡಬ್ಲ್ಯುಡಿ ಇಲಾಖೆಯಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದ ಅವರು 2018ರಲ್ಲಿ ನಿವೃತ್ತಿ ಹೊಂದಿದ್ದರು.
ವಿದ್ಯಾರ್ಥಿ ದೆಸೆಯಿಂದಲೇ ಸಂಘದ ಸ್ವಯಂ ಸೇವಕರಾಗಿ ನಂತರ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಉಮಾಪತಿ, ಬಳ್ಳಾರಿ ಜಿಲ್ಲೆಯ ಕಾರ್ಯವಾಹರಾಗಿ, ದಾವಣಗೆರೆ ಜಿಲ್ಲೆಯ ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲಾ ಸಂಘ ಚಾಲಕರಾಗಿ, ಶಿವಮೊಗ್ಗ ವಿಭಾಗದ ವಿಭಾಗದ ಸಂಘ ಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತ ಪ್ರಾಂತ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರ ಸಂಘಚಾಲಕರಾಗಿ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಡಾ. ನಾರಾಯಣ ಶೆಣೈ ಅವರಿಗೆ ಜವಾಬ್ದಾರಿ ನೀಡಲಾಗಿದೆ.
G S Umapathy appointed as RSS south India head. Native of Chitradurga but he has roots of studying in Mangalore at NITK. Dr Narayan Shenoy given incharge for Mangalore
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am