ಬ್ರೇಕಿಂಗ್ ನ್ಯೂಸ್
18-12-23 06:05 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 18: ನಗರದ ವಾಹನ ಸವಾರರೊಬ್ಬರು ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ವಿಧಿಸಿದ ಹಣದಲ್ಲಿ ಪ್ರಾಯಶಃ ಮೂರು ದ್ವಿಚಕ್ರ ವಾಹನಗಳನ್ನ ಕೊಂಡುಕೊಳ್ಳಬಹುದಾಗಿತ್ತು. ಅಷ್ಟರ ಮಟ್ಟಿಗೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿರುವುದು ಬೆಳಕಿಗೆ ಬಂದಿದೆ.
ಬಹುತೇಕ ಹೆಲ್ಮೆಟ್ ರಹಿತ ಚಾಲನೆ ಸೇರಿ ವಿವಿಧ ಸಂಚಾರ ನಿಯಮ ಉಲ್ಲಂಘನೆಯಡಿ ಕಳೆದ ಎರಡು ವರ್ಷಗಳಿಂದ 643 ಬಾರಿ ಟ್ರಾಫಿಕ್ ವೈಯಲೇಷನ್ ಮಾಡಿದ್ದಾರೆ. ಟ್ರಾಫಿಕ್ ವೈಯಲೇಷನ್ ಕೇಸ್ಗಳಿಂದ 643 ಪ್ರಕರಣ ದಾಖಲಾಗಿದ್ದು, 3.22 ಲಕ್ಷ ದಂಡ ವಿಧಿಸಲಾಗಿದೆ. KA04KF9072 ನಂಬರ್ನ ಸ್ಕೂಟಿಯಿಂದ ಸಂಚಾರ ನಿಯಮ ಉಲ್ಲಂಘನೆಯಾಗಿದೆ. ಗಂಗಾನಗರದ ನಿವಾಸಿಯೊಬ್ಬರ ಹೆಸರಿನಲ್ಲಿದ್ದ ದ್ವಿಚಕ್ರ ವಾಹನ ಇದಾಗಿದೆ.
ಕಳೆದ ಎರಡು ವರ್ಷಗಳಿಂದ ಇದೇ ಸ್ಕೂಟಿ ಬಳಸಿಕೊಂಡು ಬೇರೆ - ಬೇರೆ ವ್ಯಕ್ತಿಗಳು ವಾಹನ ಚಲಾಯಿಸಿ ದಂಡ ಬೀಳಲು ಕಾರಣರಾಗಿದ್ದಾರೆ. ಇತ್ತೀಚಿನ ತಿಂಗಳಲ್ಲಿ ಪೊಲೀಸರು ರಸ್ತೆಯಲ್ಲಿ ನಿಂತು ದಂಡ ವಸೂಲಿ ಅಥವಾ ಕೇಸ್ ದಾಖಲಿಸುವ ಪದ್ದತಿಗೆ ತಿಲಾಂಜಲಿ ಹಾಕಿದ್ದು, ಬದಲಾಗಿ ನಗರದ ಬಹುತೇಕ ಜಂಕ್ಷನ್ಗಳಲ್ಲಿ ಅಳವಡಿಸಿದ ಅತ್ಯಾಧುನಿಕ ಕ್ಯಾಮರಗಳಲ್ಲಿ ನಿಯಮ ಉಲ್ಲಂಘಿಸಿದವರ ಭಾವಚಿತ್ರ ಸೆರೆ ಹಿಡಿದು, ಇದರ ಆಧಾರದ ಮೇರೆಗೆ ಡಿಜಿಟಲ್ ಪ್ರಕರಣಗಳನ್ನ ದಾಖಲಿಸಿಕೊಳ್ಳಲಾಗುತ್ತಿದೆ. ಆರ್. ಟಿ ನಗರ, ತರಳುಬಾಳು ಸೇರಿ ಸುತ್ತಮುತ್ತಲಿನ ರಸ್ತೆಗಳಲ್ಲಿ 643 ಬಾರಿ ಸಂಚಾರ ನಿಯಮ ಉಲ್ಲಂಘಿಸಲಾಗಿದೆ ಎಂಬುದು ತಿಳಿದುಬಂದಿದೆ.
ತಂತ್ರಜ್ಞಾನ ಬಳಸಿ ಸಂಚಾರ ನಿಯಮ ಉಲ್ಲಂಘಿಸುತ್ತಿರುವ ವಾಹನ ಸವಾರರ ವಿರುದ್ಧ ಸಂಪರ್ಕ ರಹಿತವಾಗಿ ಪ್ರಕರಣ ದಾಖಲಿಸಿಕೊಳ್ಳುತ್ತಿರುವ ಸಂಚಾರ ಪೊಲೀಸರು ಒನ್ ವೇ ಸಂಚಾರ, ನೋ ಪಾರ್ಕಿಂಗ್, ಫುಟ್ ಪಾತ್ಗಳಲ್ಲಿ ಪಾರ್ಕಿಂಗ್ ಹಾಗೂ ಪಾದಚಾರಿ ರಸ್ತೆಗಳಲ್ಲಿ ವಾಹನ ನಿಲ್ಲಿಸಿದ್ದ ಸವಾರರ ವಿರುದ್ಧ ಕಳೆದ ಆರು ತಿಂಗಳಲ್ಲಿ 5,280 ಕ್ರಿಮಿನಲ್ ಕೇಸ್ (ಜುಲೈ 12-2023) ದಾಖಲಿಸಿಕೊಂಡಿದ್ದರು.
A motorist in the city could have bought three two-wheelers with the money he was fined for violating traffic rules. It has come to light that traffic rules have been broken to such an extent.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am