ಬ್ರೇಕಿಂಗ್ ನ್ಯೂಸ್
19-12-23 02:49 pm HK News Desk ಕರ್ನಾಟಕ
ಕಾರವಾರ, ಡಿ 19: ಸೈಂಟ್ ಮೈಕಲ್ ಶಾಲೆಯಲ್ಲಿ ಡೊನೇಶನ್ ಪೂರ್ಣ ಪ್ರಮಾಣದಲ್ಲಿ ಪಾವತಿಸದ ವಿದ್ಯಾರ್ಥಿಗಳನ್ನು ಶಾಲಾ ಟೆಸ್ಟ್ ನಿಂದ ಹೊರಗಿಟ್ಟ ಘಟನೆ ಮಂಗಳವಾರ ನಡೆದಿದೆ
ನಗರದ ಖಾಸಗಿ ಶಾಲೆ ಸೈಂಟ್ ಮೈಕಲ್ ಗೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಡೊನೇಷನ್ ಶುಲ್ಕ ಪಾವತಿಸದಕ್ಕೆ ವಿದ್ಯಾರ್ಥಿಗಳಿಗೆ ಉಪ ಪರೀಕ್ಷೆ ಬರೆಯಲು ನಿರಾಕರಿಸಿದ್ದಲ್ಲದೇ, ಮುಖ್ಯೋಪಾಧ್ಯಾಯರ ಕೊಠಡಿಯ ಹೊರಗೆ ವಿದ್ಯಾರ್ಥಿಗಳನ್ನು ಕೂರಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ನಗರದ ಸರ್ಕಾರಿ ಅನುದಾನ ರಹಿತ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ನೆಡೆದಿದೆ.
ಮುಖ್ಯಶಿಕ್ಷಕಿ ಕ್ರಿಸ್ಟಿನಾ ಜೋಸೆಪ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದಂತೆ ತಡೆದಿದ್ದಾರೆ. ಫಾರ್ಮೆಟಿವ್ ಅಸೈನ್ಮೆಂಟ್ ಎಂಬ ಪರೀಕ್ಷೆ ಬರೆಯಲು 6,7 ಮತ್ತು 8 ನೇ ತರಗತಿಯ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುಳಿತು ಕೊಳ್ಳಲು ನಿರಾಕರಣೆ ಮಾಡಲಾಗಿದೆ.
ಪ್ರತಿ ವಿದ್ಯಾರ್ಥಿಯಿಂದ ವರ್ಷಕ್ಕೆ 20 ಸಾವಿರ ಡೊನೇಷನ್ ಶಾಲಾ ಆಡಳಿತ ಮಂಡಳಿಯು ಪೋಷಕರಿಂದ ಸಂಗ್ರಹಿಸುತ್ತದೆ. ಹಲವು ಜನ ಕಂತಿನ ಮೂಲಕ ನೀಡುವುದರಿಂದ, ಕೆಲವು ಪೋಷಕರು ಪೂರ್ಣ ಹಣ ತುಂಬಿರಲಿಲ್ಲ. ಈ ಹಿನ್ನಲೆಯಲ್ಲಿ 6,7,8 ನೇತರಗತಿಯ ಶುಲ್ಕ ತುಂಬದ ಮಕ್ಕಳಿಗೆ ಪರೀಕ್ಷೆ ನಿರಾಕರಣೆ ಮಾಡಿ ದೌರ್ಜನ್ಯ ವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಸರಕಾರ ಇಂತಹ ಖಾಸಗಿ ಶಾಲೆಗಳ ವಿರುದ್ದ ಕ್ರಮ ಜರುಗಿಸಬೇಕಾಗಿದೆ ಎಂದು ಪೋಷರು ಒತ್ತಾಯಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ ಹಾಗೂ ಕೆಲ ಪೋಷಕರ ಮಧ್ಯೆ ಕೆಲ ತಿಂಗಳುಗಳಿಂದ ಡೋನೇಶನ್ ಸಂಬಂಧ ಘರ್ಷಣೆ ನಡೆಯುತ್ತಿದೆ.
St Michael School Karwar punishes Students for not paying donation fees, pictures go viral. The school has not permitted students not to write their exams without paying the donation fees.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm