ಬ್ರೇಕಿಂಗ್ ನ್ಯೂಸ್
19-12-23 02:49 pm HK News Desk ಕರ್ನಾಟಕ
ಕಾರವಾರ, ಡಿ 19: ಸೈಂಟ್ ಮೈಕಲ್ ಶಾಲೆಯಲ್ಲಿ ಡೊನೇಶನ್ ಪೂರ್ಣ ಪ್ರಮಾಣದಲ್ಲಿ ಪಾವತಿಸದ ವಿದ್ಯಾರ್ಥಿಗಳನ್ನು ಶಾಲಾ ಟೆಸ್ಟ್ ನಿಂದ ಹೊರಗಿಟ್ಟ ಘಟನೆ ಮಂಗಳವಾರ ನಡೆದಿದೆ
ನಗರದ ಖಾಸಗಿ ಶಾಲೆ ಸೈಂಟ್ ಮೈಕಲ್ ಗೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಡೊನೇಷನ್ ಶುಲ್ಕ ಪಾವತಿಸದಕ್ಕೆ ವಿದ್ಯಾರ್ಥಿಗಳಿಗೆ ಉಪ ಪರೀಕ್ಷೆ ಬರೆಯಲು ನಿರಾಕರಿಸಿದ್ದಲ್ಲದೇ, ಮುಖ್ಯೋಪಾಧ್ಯಾಯರ ಕೊಠಡಿಯ ಹೊರಗೆ ವಿದ್ಯಾರ್ಥಿಗಳನ್ನು ಕೂರಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ನಗರದ ಸರ್ಕಾರಿ ಅನುದಾನ ರಹಿತ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ನೆಡೆದಿದೆ.
ಮುಖ್ಯಶಿಕ್ಷಕಿ ಕ್ರಿಸ್ಟಿನಾ ಜೋಸೆಪ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದಂತೆ ತಡೆದಿದ್ದಾರೆ. ಫಾರ್ಮೆಟಿವ್ ಅಸೈನ್ಮೆಂಟ್ ಎಂಬ ಪರೀಕ್ಷೆ ಬರೆಯಲು 6,7 ಮತ್ತು 8 ನೇ ತರಗತಿಯ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುಳಿತು ಕೊಳ್ಳಲು ನಿರಾಕರಣೆ ಮಾಡಲಾಗಿದೆ.
ಪ್ರತಿ ವಿದ್ಯಾರ್ಥಿಯಿಂದ ವರ್ಷಕ್ಕೆ 20 ಸಾವಿರ ಡೊನೇಷನ್ ಶಾಲಾ ಆಡಳಿತ ಮಂಡಳಿಯು ಪೋಷಕರಿಂದ ಸಂಗ್ರಹಿಸುತ್ತದೆ. ಹಲವು ಜನ ಕಂತಿನ ಮೂಲಕ ನೀಡುವುದರಿಂದ, ಕೆಲವು ಪೋಷಕರು ಪೂರ್ಣ ಹಣ ತುಂಬಿರಲಿಲ್ಲ. ಈ ಹಿನ್ನಲೆಯಲ್ಲಿ 6,7,8 ನೇತರಗತಿಯ ಶುಲ್ಕ ತುಂಬದ ಮಕ್ಕಳಿಗೆ ಪರೀಕ್ಷೆ ನಿರಾಕರಣೆ ಮಾಡಿ ದೌರ್ಜನ್ಯ ವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಸರಕಾರ ಇಂತಹ ಖಾಸಗಿ ಶಾಲೆಗಳ ವಿರುದ್ದ ಕ್ರಮ ಜರುಗಿಸಬೇಕಾಗಿದೆ ಎಂದು ಪೋಷರು ಒತ್ತಾಯಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ ಹಾಗೂ ಕೆಲ ಪೋಷಕರ ಮಧ್ಯೆ ಕೆಲ ತಿಂಗಳುಗಳಿಂದ ಡೋನೇಶನ್ ಸಂಬಂಧ ಘರ್ಷಣೆ ನಡೆಯುತ್ತಿದೆ.
St Michael School Karwar punishes Students for not paying donation fees, pictures go viral. The school has not permitted students not to write their exams without paying the donation fees.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm