ಬ್ರೇಕಿಂಗ್ ನ್ಯೂಸ್
19-12-23 02:49 pm HK News Desk ಕರ್ನಾಟಕ
ಕಾರವಾರ, ಡಿ 19: ಸೈಂಟ್ ಮೈಕಲ್ ಶಾಲೆಯಲ್ಲಿ ಡೊನೇಶನ್ ಪೂರ್ಣ ಪ್ರಮಾಣದಲ್ಲಿ ಪಾವತಿಸದ ವಿದ್ಯಾರ್ಥಿಗಳನ್ನು ಶಾಲಾ ಟೆಸ್ಟ್ ನಿಂದ ಹೊರಗಿಟ್ಟ ಘಟನೆ ಮಂಗಳವಾರ ನಡೆದಿದೆ
ನಗರದ ಖಾಸಗಿ ಶಾಲೆ ಸೈಂಟ್ ಮೈಕಲ್ ಗೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಡೊನೇಷನ್ ಶುಲ್ಕ ಪಾವತಿಸದಕ್ಕೆ ವಿದ್ಯಾರ್ಥಿಗಳಿಗೆ ಉಪ ಪರೀಕ್ಷೆ ಬರೆಯಲು ನಿರಾಕರಿಸಿದ್ದಲ್ಲದೇ, ಮುಖ್ಯೋಪಾಧ್ಯಾಯರ ಕೊಠಡಿಯ ಹೊರಗೆ ವಿದ್ಯಾರ್ಥಿಗಳನ್ನು ಕೂರಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ನಗರದ ಸರ್ಕಾರಿ ಅನುದಾನ ರಹಿತ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ನೆಡೆದಿದೆ.
ಮುಖ್ಯಶಿಕ್ಷಕಿ ಕ್ರಿಸ್ಟಿನಾ ಜೋಸೆಪ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದಂತೆ ತಡೆದಿದ್ದಾರೆ. ಫಾರ್ಮೆಟಿವ್ ಅಸೈನ್ಮೆಂಟ್ ಎಂಬ ಪರೀಕ್ಷೆ ಬರೆಯಲು 6,7 ಮತ್ತು 8 ನೇ ತರಗತಿಯ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುಳಿತು ಕೊಳ್ಳಲು ನಿರಾಕರಣೆ ಮಾಡಲಾಗಿದೆ.
ಪ್ರತಿ ವಿದ್ಯಾರ್ಥಿಯಿಂದ ವರ್ಷಕ್ಕೆ 20 ಸಾವಿರ ಡೊನೇಷನ್ ಶಾಲಾ ಆಡಳಿತ ಮಂಡಳಿಯು ಪೋಷಕರಿಂದ ಸಂಗ್ರಹಿಸುತ್ತದೆ. ಹಲವು ಜನ ಕಂತಿನ ಮೂಲಕ ನೀಡುವುದರಿಂದ, ಕೆಲವು ಪೋಷಕರು ಪೂರ್ಣ ಹಣ ತುಂಬಿರಲಿಲ್ಲ. ಈ ಹಿನ್ನಲೆಯಲ್ಲಿ 6,7,8 ನೇತರಗತಿಯ ಶುಲ್ಕ ತುಂಬದ ಮಕ್ಕಳಿಗೆ ಪರೀಕ್ಷೆ ನಿರಾಕರಣೆ ಮಾಡಿ ದೌರ್ಜನ್ಯ ವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಸರಕಾರ ಇಂತಹ ಖಾಸಗಿ ಶಾಲೆಗಳ ವಿರುದ್ದ ಕ್ರಮ ಜರುಗಿಸಬೇಕಾಗಿದೆ ಎಂದು ಪೋಷರು ಒತ್ತಾಯಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ ಹಾಗೂ ಕೆಲ ಪೋಷಕರ ಮಧ್ಯೆ ಕೆಲ ತಿಂಗಳುಗಳಿಂದ ಡೋನೇಶನ್ ಸಂಬಂಧ ಘರ್ಷಣೆ ನಡೆಯುತ್ತಿದೆ.
St Michael School Karwar punishes Students for not paying donation fees, pictures go viral. The school has not permitted students not to write their exams without paying the donation fees.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm