ಬ್ರೇಕಿಂಗ್ ನ್ಯೂಸ್
19-12-23 02:49 pm HK News Desk ಕರ್ನಾಟಕ
ಕಾರವಾರ, ಡಿ 19: ಸೈಂಟ್ ಮೈಕಲ್ ಶಾಲೆಯಲ್ಲಿ ಡೊನೇಶನ್ ಪೂರ್ಣ ಪ್ರಮಾಣದಲ್ಲಿ ಪಾವತಿಸದ ವಿದ್ಯಾರ್ಥಿಗಳನ್ನು ಶಾಲಾ ಟೆಸ್ಟ್ ನಿಂದ ಹೊರಗಿಟ್ಟ ಘಟನೆ ಮಂಗಳವಾರ ನಡೆದಿದೆ
ನಗರದ ಖಾಸಗಿ ಶಾಲೆ ಸೈಂಟ್ ಮೈಕಲ್ ಗೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಡೊನೇಷನ್ ಶುಲ್ಕ ಪಾವತಿಸದಕ್ಕೆ ವಿದ್ಯಾರ್ಥಿಗಳಿಗೆ ಉಪ ಪರೀಕ್ಷೆ ಬರೆಯಲು ನಿರಾಕರಿಸಿದ್ದಲ್ಲದೇ, ಮುಖ್ಯೋಪಾಧ್ಯಾಯರ ಕೊಠಡಿಯ ಹೊರಗೆ ವಿದ್ಯಾರ್ಥಿಗಳನ್ನು ಕೂರಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ನಗರದ ಸರ್ಕಾರಿ ಅನುದಾನ ರಹಿತ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ನೆಡೆದಿದೆ.
ಮುಖ್ಯಶಿಕ್ಷಕಿ ಕ್ರಿಸ್ಟಿನಾ ಜೋಸೆಪ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದಂತೆ ತಡೆದಿದ್ದಾರೆ. ಫಾರ್ಮೆಟಿವ್ ಅಸೈನ್ಮೆಂಟ್ ಎಂಬ ಪರೀಕ್ಷೆ ಬರೆಯಲು 6,7 ಮತ್ತು 8 ನೇ ತರಗತಿಯ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುಳಿತು ಕೊಳ್ಳಲು ನಿರಾಕರಣೆ ಮಾಡಲಾಗಿದೆ.
ಪ್ರತಿ ವಿದ್ಯಾರ್ಥಿಯಿಂದ ವರ್ಷಕ್ಕೆ 20 ಸಾವಿರ ಡೊನೇಷನ್ ಶಾಲಾ ಆಡಳಿತ ಮಂಡಳಿಯು ಪೋಷಕರಿಂದ ಸಂಗ್ರಹಿಸುತ್ತದೆ. ಹಲವು ಜನ ಕಂತಿನ ಮೂಲಕ ನೀಡುವುದರಿಂದ, ಕೆಲವು ಪೋಷಕರು ಪೂರ್ಣ ಹಣ ತುಂಬಿರಲಿಲ್ಲ. ಈ ಹಿನ್ನಲೆಯಲ್ಲಿ 6,7,8 ನೇತರಗತಿಯ ಶುಲ್ಕ ತುಂಬದ ಮಕ್ಕಳಿಗೆ ಪರೀಕ್ಷೆ ನಿರಾಕರಣೆ ಮಾಡಿ ದೌರ್ಜನ್ಯ ವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಸರಕಾರ ಇಂತಹ ಖಾಸಗಿ ಶಾಲೆಗಳ ವಿರುದ್ದ ಕ್ರಮ ಜರುಗಿಸಬೇಕಾಗಿದೆ ಎಂದು ಪೋಷರು ಒತ್ತಾಯಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ ಹಾಗೂ ಕೆಲ ಪೋಷಕರ ಮಧ್ಯೆ ಕೆಲ ತಿಂಗಳುಗಳಿಂದ ಡೋನೇಶನ್ ಸಂಬಂಧ ಘರ್ಷಣೆ ನಡೆಯುತ್ತಿದೆ.
St Michael School Karwar punishes Students for not paying donation fees, pictures go viral. The school has not permitted students not to write their exams without paying the donation fees.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm