ಬ್ರೇಕಿಂಗ್ ನ್ಯೂಸ್
19-12-23 02:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ 19: ನಾನು ಹಿಂದೆ ಗೃಹ ಸಚಿವನಾಗಿದ್ದಾಗ ಪೊಲೀಸರಿಗೆ ಗೃಹ ಯೋಜನೆ ತಂದಿದ್ದೆ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕು ಎನ್ನವುದು ನಮ್ಮ ಉದ್ದೇಶ, ಈಗಾಗಲೇ 10 ರಿಂದ 15 ಸಾವಿರ ಮನೆ ಕಟ್ಟಿದ್ದೇವೆ. ಪೊಲೀಸರು ವಾಸವಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಮುಂದುವರಿಸುತ್ತೇವೆ ಎಂದರು.
ಈಗಾಗಲೇ ಶೇ.40ರಷ್ಟು ಸಿಬ್ಬಂದಿಗಳಿಗೆ ಮನೆ ನೀಡಿದ್ದೇವೆ. ಶೇ.100ರಷ್ಟು ಸಿಬ್ಬಂದಿಗೆ ಮನೆ ನೀಡಬೇಕೆಂಬುದು ನಮ್ಮ ಉದ್ದೇಶ, ಹಂತ ಹಂತವಾಗಿ ಎಲ್ಲ ಪೊಲೀಸರಿಗೂ ಮನೆ ನೀಡುತ್ತೇವೆ ಎಂದರು.
ಕೋವಿಡ್ ಆತಂಕದ ನಡುವೆ ಹೊಸ ವರ್ಷ ಆಚರಣೆ ಬರುತ್ತಿದ್ದು, ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ದತ್ತಜಯಂತಿ ಸಂಬಂಧ ಇಲಾಖೆಯಿಂದ ಏನು ಆಗಬೇಕೆಂದು ಚರ್ಚಿಸಿದ್ದೇನೆ. ದತ್ತಜಯಂತಿ ಶಾಂತಿಯುತಾಗಬೇಕು ಎನ್ನುವುದು ನಮ್ಮ ಉದ್ದೇಶ. ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕೋಲಾರದಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಸಚಿವ ಮಹಾದೇವಪ್ಪ ಸೇರಿದಂತೆ ಸರ್ಕಾರ ಘಟನೆಯನ್ನು ಖಂಡಿಸಿದೆ. ಶುಚಿ ಮಾಡಲು ತಂತ್ರಜ್ಞಾನ ಬಂದಿದೆ. ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ್ದು ತಪ್ಪು. ಇಂತಹ ಕೆಲಸ ಅಮಾನವೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
When I was the Home Minister earlier, I had come up with a housing scheme for the police and our aim is to give houses to all the policemen. Home Minister Dr G Parameshwara said the police were staying there.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am