ಬ್ರೇಕಿಂಗ್ ನ್ಯೂಸ್
19-12-23 08:05 pm HK News Desk ಕರ್ನಾಟಕ
ಮೈಸೂರು, ಡಿ 19: ಮದುವೆಗೂ ಮುನ್ನ ವರದಕ್ಷಿಣೆಗೆ ಒತ್ತಾಯಿಸಿದ್ದರಿಂದ ಮನನೊಂದ ಊಟಿ ಮೂಲದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿ. ಕವೀಶ(21) ಆತ್ಮಹತ್ಯೆಗೆ ಶರಣಾದ ಯುವತಿ.
ಪುತ್ರಿ ಕವೀಶ, ಕಿರಣ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇಬ್ಬರ ಕಡೆಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರಿಂದ ಕಳೆದ ಸೆ.17 ರಂದು ನಿಶ್ಚಿತಾರ್ಥ ಕೂಡ ನೆರವೇರಿತ್ತು. ಇದರ ನಡುವೆ, ಕಿರಣ್ ತಾಯಿ ಮತ್ತು ಸೋದರ ಮಾವ ಚಿನ್ನಾಭರಣ ಮತ್ತು ಎಕ್ಸ್ಯುವಿ ಕಾರನ್ನು ವರದಕ್ಷಿಣೆಯಾಗಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ವರದಕ್ಷಿಣೆ ನೀಡದಿದ್ದರೆ ಮದುವೆ ನಡೆಯುವುದಿಲ್ಲ ಎಂದು ಸಹ ತಿಳಿಸಿದ್ದರು. ಇದರಿಂದ ಮನನೊಂದ ಕವೀಶ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ'' ಎಂದು ಆರೋಪಿಸಿ ಮೃತ ಪುತ್ರಿಯ ತಂದೆಯು ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Upset over demanding dowry before marriage, a young woman from Ooty committed suicide in Mysuru on Dec.19. V. The deceased has been identified as Kavish (21).
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm