ಬ್ರೇಕಿಂಗ್ ನ್ಯೂಸ್
20-12-23 03:12 pm HK News Desk ಕರ್ನಾಟಕ
ಮೂಡಿಗೆರೆ, ಡಿ 20: ಶಾಲೆಗೆ ಹೋಗುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಕೆಸವಳಲು ಜೊಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ
ಮೂಡಿಗೆರೆ ತಾಲೂಕಿನ ಜೊಗಣ್ಣನಕೆರೆ ಗ್ರಾಮದ ಅರ್ಜುನ ಸುಮ ದಂಪತಿಗಳ ಮಗಳಾದ ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ ದಾರದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೆ ತರಗತಿ ವ್ಯಾಸಂಗ ಮಾಡುತಿದ್ದಳು.
ಸೃಷ್ಟಿ ಇಂದು ಬೆಳಿಗ್ಗೆ 9.30.ರ ಸಮಯದಲ್ಲಿ ಶಾಲೆಗೆ ಹೊಗುತಿದ್ದಾಗ ದಾರದಹಳ್ಳಿ ಸರ್ಕಲ್ ಬಳಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಸ್ಥಳೀಯರು ಆಕೆಯನ್ನು ಎಂಜಿಎಂ ಆಸ್ಪತ್ರೆಗೆ ರವಾನಿಸಿದ್ದಾರೆ. ಪರೀಕ್ಷೆ ಮಾಡಿದ ವೈದ್ಯರು ಆಕೆಗೆ ತೀವ್ರ ಹೃದಯಾಘಾತವಾಗಿರುವುದಾಗಿ ಹೇಳಿದ್ದಾರೆ.
ಮೃತರು ತಾಯಿ-ತಂದೆ, ಇಬ್ಬರು ಸಹೊದರಿಯರು ಹಾಗೂ ಒಬ್ಬ ಸಹೊದರರನ್ನು ಅಗಲಿದ್ದಾರೆ.
Chikmagaluru seventh class student dies of massive heart attack while on her way to the school.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am