ಬ್ರೇಕಿಂಗ್ ನ್ಯೂಸ್
21-12-23 01:01 pm HK News Desk ಕರ್ನಾಟಕ
ಕುಣಿಗಲ್, ಡಿ.21: ಇನ್ನೂ ಓದಬೇಕೆಂದು ಬಯಸಿದ್ದ ವಿದ್ಯಾರ್ಥಿನಿಗೆ ಮದುವೆ ಮಾಡಿಸಿದ್ದಕ್ಕೆ ಮನನೊಂದು ಆಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ಡಿಗೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಎಡಿಯೂರು ಹೋಬಳಿ ಸಿಡಿಲುಹಟ್ಟಿ ಗ್ರಾಮದ ನಿವಾಸಿ ಜಿ.ಟಿ.ರಕ್ಷಿತಾ (19) ಮೃತ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ರಕ್ಷಿತಾ ಕುಣಿಗಲ್ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಳೆದ ನ.31 ರಂದು ರಕ್ಷಿತಾ ತಾಯಿ ತನ್ನ ತಮ್ಮ ಸಂತೋಷನೊಂದಿಗೆ ರಕ್ಷಿತಾಳನ್ನು ಮದುವೆ ಮಾಡಿದರು.
ಆದರೆ ರಕ್ಷಿತಾ, ನಾನು ಇನ್ನೂ ಓದಬೇಕಾಗಿತ್ತು. ನನಗೆ ಮದುವೆ ಮಾಡಿಸಿದ್ದೀರ ಎಂದು ತಿಳಿಸುತ್ತಿದ್ದಳು ಎನ್ನಲಾಗಿದ್ದು, ಮತ್ತೊಂದು ಮಾಹಿತಿ ಪ್ರಕಾರ ರಕ್ಷಿತಾ ಆನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ಮಂಗಳವಾರ ರಕ್ಷಿತಾ ಮನೆಯಿಂದ ಹೊರ ಹೋದವಳು ಮತ್ತೆ ಮನೆಗೆ ವಾಪಸ್ಸಾಗಲಿಲ್ಲ. ಪೋಷಕರು ಎಲ್ಲಾ ಕಡೆ ಹುಡುಕಾಡಿದರೂ ಸಿಕ್ಕಿರಲಿಲ್ಲ. ಬಳಿಕ ಬುಧವಾರ ಯಡ್ಡಿಗೆರೆ ಕೆರೆಯಲ್ಲಿ ರಕ್ಷಿತಾ ಶವ ಪತ್ತೆಯಾಗಿದೆ.
19 year old girl dies by jumping to lake for getting her married while studying at Kunigal.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm