ಬ್ರೇಕಿಂಗ್ ನ್ಯೂಸ್
21-12-23 01:01 pm HK News Desk ಕರ್ನಾಟಕ
ಕುಣಿಗಲ್, ಡಿ.21: ಇನ್ನೂ ಓದಬೇಕೆಂದು ಬಯಸಿದ್ದ ವಿದ್ಯಾರ್ಥಿನಿಗೆ ಮದುವೆ ಮಾಡಿಸಿದ್ದಕ್ಕೆ ಮನನೊಂದು ಆಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ಡಿಗೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಎಡಿಯೂರು ಹೋಬಳಿ ಸಿಡಿಲುಹಟ್ಟಿ ಗ್ರಾಮದ ನಿವಾಸಿ ಜಿ.ಟಿ.ರಕ್ಷಿತಾ (19) ಮೃತ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ರಕ್ಷಿತಾ ಕುಣಿಗಲ್ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಳೆದ ನ.31 ರಂದು ರಕ್ಷಿತಾ ತಾಯಿ ತನ್ನ ತಮ್ಮ ಸಂತೋಷನೊಂದಿಗೆ ರಕ್ಷಿತಾಳನ್ನು ಮದುವೆ ಮಾಡಿದರು.
ಆದರೆ ರಕ್ಷಿತಾ, ನಾನು ಇನ್ನೂ ಓದಬೇಕಾಗಿತ್ತು. ನನಗೆ ಮದುವೆ ಮಾಡಿಸಿದ್ದೀರ ಎಂದು ತಿಳಿಸುತ್ತಿದ್ದಳು ಎನ್ನಲಾಗಿದ್ದು, ಮತ್ತೊಂದು ಮಾಹಿತಿ ಪ್ರಕಾರ ರಕ್ಷಿತಾ ಆನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ಮಂಗಳವಾರ ರಕ್ಷಿತಾ ಮನೆಯಿಂದ ಹೊರ ಹೋದವಳು ಮತ್ತೆ ಮನೆಗೆ ವಾಪಸ್ಸಾಗಲಿಲ್ಲ. ಪೋಷಕರು ಎಲ್ಲಾ ಕಡೆ ಹುಡುಕಾಡಿದರೂ ಸಿಕ್ಕಿರಲಿಲ್ಲ. ಬಳಿಕ ಬುಧವಾರ ಯಡ್ಡಿಗೆರೆ ಕೆರೆಯಲ್ಲಿ ರಕ್ಷಿತಾ ಶವ ಪತ್ತೆಯಾಗಿದೆ.
19 year old girl dies by jumping to lake for getting her married while studying at Kunigal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am