ಬ್ರೇಕಿಂಗ್ ನ್ಯೂಸ್
18-11-20 05:13 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಚುನಾವಣಾ ತಕರಾರು ಅರ್ಜಿ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ನ್ಯಾಯಾಧೀಶರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ.
ಖಂಡ್ರೆ ವಿರುದ್ಧ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಕೆ.ಸಿದ್ರಾಮ ಎಂಬವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆಸಿದ್ದಾರೆ, ಅಲ್ಲದೆ, ಚುನಾವಣಾ ಆಯೋಗಕ್ಕೆ ಆಸ್ತಿ ಘೋಷಣೆ ಮಾಡಿಕೊಂಡಿಲ್ಲ ಎಂದು ದೂರು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಖಂಡ್ರೆ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದರು.

ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈಶ್ವರ್ ಖಂಡ್ರೆಗೆ ನೋಟೀಸ್ ಜಾರಿ ಮಾಡಿತ್ತು. ಆಬಳಿಕ ಹಲವು ಬಾರಿ ಅರ್ಜಿ ವಿಚಾರಣೆಗೆ ಬಂದರೂ, ಖಂಡ್ರೆ ಕೋರ್ಟಿಗೆ ಹಾಜರಾಗಿರಲಿಲ್ಲ. ಇದರಿಂದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಇದಕ್ಕೆ ಖಂಡ್ರೆ ಪರ ವಕೀಲರು, ತನ್ನ ಪಿಎಗೆ ಮರೆವು ರೋಗ ಇದೆ, ಹಾಗಾಗಿ ಕೇಸ್ ಬಗ್ಗೆ ಗಮನಕ್ಕೆ ಬಂದಿರಲಿಲ್ಲ ಖಂಡ್ರೆ ಪರವಾಗಿ ಪ್ರಮಾಣ ಪತ್ರ ಹಾಜರುಪಡಿಸಿದ್ದರು.
ಇಂದು ಮತ್ತೆ ಅದೇ ಪ್ರಕರಣ ವಿಚಾರಣೆಗೆ ಬಂದಿದ್ದು, ನ್ಯಾಯಾಧೀಶರು ಗರಂ ಆಗಿದ್ದಾರೆ. ಅಲ್ಲದೆ, ಕೋರ್ಟಿಗೆ ಹಾಜರಾಗದೆ ಅಗೌರವ ತೋರಿದ ಶಾಸಕ ಈಶ್ವರ ಖಂಡ್ರೆಗೆ 5 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಸಿಎಂ ಕೊರೊನಾ ಪರಿಹಾರ ನಿಧಿಗೆ ಪಾವತಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
High Court has fined Rs 5 lakhs to Kpcc Working President Eshwar Khandre for not attending the court on the dates of case.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm