ಬ್ರೇಕಿಂಗ್ ನ್ಯೂಸ್
23-12-23 08:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.23: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ. ಇಂದು ಒಂದೇ ದಿನ 104 ಪಾಸಿಟಿವ್ ಕೇಸ್ ವರದಿಯಾಗಿವೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.
ಶನಿವಾರ 8 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271 ಕ್ಕೆ ಏರಿಕೆ ಕಂಡಿದೆ. ಕೊರೊನಾ ಪಾಸಿಟಿವಿಟಿ ದರ 5.93% ಇದೆ.
ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ. ನಗರದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಏರಿಕೆ ಕಂಡಿದ್ದು, ಭೀತಿ ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ 85 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಚಾಮರಾಜನಗರ ಜಿಲ್ಲೆಯಲ್ಲಿ 2, ದಕ್ಷಿಣ ಕನ್ನಡದಲ್ಲಿ 1, ಮಂಡ್ಯ 1, ಮೈಸೂರು 7, ಶಿವಮೊಗ್ಗ 6, ತುಮಕೂರಿನಲ್ಲಿ 2 ಪ್ರಕರಣಗಳು ದೃಢಪಟ್ಟಿವೆ.
ಸಿಂಗಾಪುರಕ್ಕೆ ತೆರಳಿದ ವ್ಯಕ್ತಿಗೆ ಕೊರೊನಾ;
ಪ್ರವಾಸಕ್ಕೆಂದು ಸಿಂಗಾಪುರಕ್ಕೆ ತೆರಳಿದ್ದ ಮಂಡ್ಯ ಮೂಲದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ. ಸಿಂಗಾಪುರ ಪ್ರವಾಸ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಮಂಡ್ಯಗೆ ವ್ಯಕ್ತಿ ವಾಪಸಾಗಿದ್ದ. ಆತನಿಗೆ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ತೆರಳಿ ವ್ಯಕ್ತಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ. ಇದೀಗ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿದೆ.
Karnataka reported 104 fresh cases of Covid-19 in the last 24 hours. This takes the total number of active cases in the state to 271, with four Covid deaths reported since December 15. The case positivity rate in the last 24 hours stands at 5.93%.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am