ಬ್ರೇಕಿಂಗ್ ನ್ಯೂಸ್
18-11-20 05:32 pm Bangalore Correspondent ಕರ್ನಾಟಕ
ನವದೆಹಲಿ, ನವೆಂಬರ್ 18: ರಾಜ್ಯದಲ್ಲಿರುವ ಮರಾಠಿ ಸಮುದಾಯದವರು ಕೂಡ ಕನ್ನಡಿಗರೇ.. ಮರಾಠಿ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಡಿ.5ರಂದು ನಡೆಸಲು ನಿರ್ಧರಿಸಿರುವ ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ. ಬಲವಂತದ ಬಂದ್ ಮಾಡುವುದಕ್ಕೆ ಯಾರಿಗೂ ಅವಕಾಶ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಕುರಿತು ಮಾತನಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತನಾಡಲು ದೆಹಲಿಗೆ ಆಗಮಿಸಿರುವ ಯಡಿಯೂರಪ್ಪ, ಮರಾಠಿ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ಸಮರ್ಥಿಸಿಕೊಂಡರು. ಮರಾಠಿ ಸಮುದಾಯ ಬೆಳಗಾವಿಯಲ್ಲಿ ಮಾತ್ರ ಇರುವುದಲ್ಲ. ಬದಲಿಗೆ ರಾಜ್ಯದ ಎಲ್ಲೆಡೆ ಇದ್ದಾರೆ. ಬೇರೆ ಬೇರೆ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ಇರುವಾಗ ಮರಾಠಿಗರಿಗೆ ಕೊಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಮರಾಠಿ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವುದಾಗಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಪುನಾರಚನೆ ಮಾಡಬೇಕೇ ಎಂಬ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಲಾಗುವುದು. ಆಬಳಿಕವೇ ಸಂಪುಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಡಿ.7ರ ಬಳಿಕ ಚಳಿಗಾಲದ ಅಧಿವೇಶನ ನಡೆಯಲಿದೆ, ಅದಕ್ಕೂ ಮುನ್ನ ಸಂಪುಟ ವಿಸ್ತರಣೆ ಆಗಲಿದೆಯೇ ಎನ್ನುವ ಬಗ್ಗೆ ಯಡಿಯೂರಪ್ಪ ಸುಳಿವು ಬಿಟ್ಟುಕೊಟ್ಟಿಲ್ಲ.
No Possibilities of Karnataka Bandh over establishmentet of Maratha Authority on December 5th confirms Karnataka CM B S Yeddyurappa. Also warns kannada organisations not to take any steps as action will be taken.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am