ಬ್ರೇಕಿಂಗ್ ನ್ಯೂಸ್
23-12-23 09:58 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.23: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರ ಹೊಸತಾಗಿ ರಾಜ್ಯ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ ರೆಡ್ಡಿ, ಜಿ. ಪ್ರೀತಂ ಗೌಡ ಅವರನ್ನು ನೇಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕ್ಯಾ. ಬೃಜೇಶ್ ಚೌಟ ಅವರನ್ನು ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ.
ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ್ ಮತ್ತಿಮೋಡ್, ಸಿ. ಮುನಿರಾಜು, ವಿನಯ್ ಬಿದರೆ, ಕ್ಯಾ.ಬೃಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ. ಲಕ್ಷ್ಮೀ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ಅವರನ್ನು ನೇಮಿಸಲಾಗಿದೆ.



ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಮಂಜುಳಾ, ಯುವಮೋರ್ಚಾ ರಾಜ್ಯಾಧ್ಯಕ್ಷರಾಗಿ ಧೀರಜ್ ಮುನಿರಾಜು ನೇಮಕವಾಗಿದೆ. ಎಸ್ಟಿ ಮೋರ್ಚಾಗೆ ಬಂಗಾರು ಹನುಮಂತು, ಎಸ್ಸಿ ಮೋರ್ಚಾಗೆ ಎಸ್. ಮಂಜುನಾಥ್, ಹಿಂ. ವರ್ಗಗಳ ರಾಜ್ಯಾಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾಗೆ ಎ.ಎಸ್. ಪಾಟೀಲ್ ನಡಹಳ್ಳಿ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಅನಿಲ್ ಥಾಮಸ್ ನೇಮಕ ಮಾಡಲಾಗಿದೆ.
ಇದಲ್ಲದೆ, ಮುರುಗೇಶ್ ನಿರಾಣಿ, ಬೈರತಿ ಬಸವರಾಜ್ ಸೇರಿದಂತೆ ಹತ್ತು ಮಂದಿಯನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಹುತೇಕ ಯುವಕರ ಪಡೆಯನ್ನು ವಿಜಯೇಂದ್ರ ಆಯ್ಕೆ ಮಾಡಿದ್ದು ಎರಡು ದಿನಗಳ ಹಿಂದೆ ಹೈಕಮಾಂಡ್ ಮುಂದೆ ತೋರಿಸಿ ಒಪ್ಪಿಗೆ ಪಡೆದು ಬಂದಿದ್ದಾರೆ.
In a major surgery for the state BJP, state bjp president Vijayendra has appointed new state office-bearers. Karkala MLA Sunil Kumar and P. Sudhakar have been appointed as state general secretaries. Rajeev, N.S. Nandeesh Reddy, G. Preetham Gowda has been appointed. From Dakshina Kannada district. Brajesh Chowta has been appointed as the state secretary.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am