ಬ್ರೇಕಿಂಗ್ ನ್ಯೂಸ್
26-12-23 07:02 pm HK News Desk ಕರ್ನಾಟಕ
ಮಸ್ಕಿ, ಡಿ.26: ತಾಲೂಕಿನ ಗದ್ರಟಗಿ ಸರಕಾರಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಕುರ್ಚಿ ಮೇಲೆ ಕುಳಿತಲ್ಲಿಯೇ ಹೃದಯಘಾತವಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸೂರ್ಯಕುಮಾರ ಜಾಡರ ಹೃದಯಘಾತದಿಂದ ಮೃತಪಟ್ಟ ಮುಖ್ಯಗುರು. ಮೂಲತಃ ಹಿರೇಕೆರೂರು ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಗದ್ರಟಗಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಸಿಬ್ಬಂದಿ ಕೊಠಡಿಯಲ್ಲಿ ಮುಖ್ಯಗುರುವಿನ ಕುರ್ಚಿ ಮೇಲೆ ಸೂರ್ಯಕುಮಾರ ಎಂದಿನಂತೆ ಕುಳಿತು ಬರೆಯುತ್ತಿರುವಾಗ ದಿಢೀರನೇ ಎದೆ ನೋವು ಕಾಣಿಸಿದೆ. ಸ್ಥಳದಲ್ಲಿದ್ದ ಸಿಬ್ಬಂದಿ, ಅಡುಗೆ ಸಹಾಯಕರು ನೀರು ಕುಡಿಸಿ ಎದೆ ಒತ್ತಿದ್ದಾರೆ. ಆದರೆ ಸ್ಥಳದಲ್ಲಿಯೇ ಮುಖ್ಯ ಶಿಕ್ಷಕ ಸಾವನಪ್ಪಿದ್ದಾರೆ. ಕೆಲವೇ ನಿಮಿಷಯಗಳಲ್ಲಿ ನಡೆದ ಈ ಘಟನೆ ಕಂಡು ಸಿಬ್ಬಂದಿಗಳು, ವಿದ್ಯಾರ್ಥಿಗಳ ಆಕ್ರಂದನ ಮುಗಿಲುಮುಟ್ಟಿತ್ತು.
The headmaster of gadratagi government school in the taluk died of cardiac arrest while sitting on a chair on Tuesday.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm