ಬ್ರೇಕಿಂಗ್ ನ್ಯೂಸ್
26-12-23 07:02 pm HK News Desk ಕರ್ನಾಟಕ
ಮಸ್ಕಿ, ಡಿ.26: ತಾಲೂಕಿನ ಗದ್ರಟಗಿ ಸರಕಾರಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಕುರ್ಚಿ ಮೇಲೆ ಕುಳಿತಲ್ಲಿಯೇ ಹೃದಯಘಾತವಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸೂರ್ಯಕುಮಾರ ಜಾಡರ ಹೃದಯಘಾತದಿಂದ ಮೃತಪಟ್ಟ ಮುಖ್ಯಗುರು. ಮೂಲತಃ ಹಿರೇಕೆರೂರು ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಗದ್ರಟಗಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಸಿಬ್ಬಂದಿ ಕೊಠಡಿಯಲ್ಲಿ ಮುಖ್ಯಗುರುವಿನ ಕುರ್ಚಿ ಮೇಲೆ ಸೂರ್ಯಕುಮಾರ ಎಂದಿನಂತೆ ಕುಳಿತು ಬರೆಯುತ್ತಿರುವಾಗ ದಿಢೀರನೇ ಎದೆ ನೋವು ಕಾಣಿಸಿದೆ. ಸ್ಥಳದಲ್ಲಿದ್ದ ಸಿಬ್ಬಂದಿ, ಅಡುಗೆ ಸಹಾಯಕರು ನೀರು ಕುಡಿಸಿ ಎದೆ ಒತ್ತಿದ್ದಾರೆ. ಆದರೆ ಸ್ಥಳದಲ್ಲಿಯೇ ಮುಖ್ಯ ಶಿಕ್ಷಕ ಸಾವನಪ್ಪಿದ್ದಾರೆ. ಕೆಲವೇ ನಿಮಿಷಯಗಳಲ್ಲಿ ನಡೆದ ಈ ಘಟನೆ ಕಂಡು ಸಿಬ್ಬಂದಿಗಳು, ವಿದ್ಯಾರ್ಥಿಗಳ ಆಕ್ರಂದನ ಮುಗಿಲುಮುಟ್ಟಿತ್ತು.
The headmaster of gadratagi government school in the taluk died of cardiac arrest while sitting on a chair on Tuesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am