ಬ್ರೇಕಿಂಗ್ ನ್ಯೂಸ್
26-12-23 07:02 pm HK News Desk ಕರ್ನಾಟಕ
ಮಸ್ಕಿ, ಡಿ.26: ತಾಲೂಕಿನ ಗದ್ರಟಗಿ ಸರಕಾರಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಕುರ್ಚಿ ಮೇಲೆ ಕುಳಿತಲ್ಲಿಯೇ ಹೃದಯಘಾತವಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸೂರ್ಯಕುಮಾರ ಜಾಡರ ಹೃದಯಘಾತದಿಂದ ಮೃತಪಟ್ಟ ಮುಖ್ಯಗುರು. ಮೂಲತಃ ಹಿರೇಕೆರೂರು ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಗದ್ರಟಗಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಸಿಬ್ಬಂದಿ ಕೊಠಡಿಯಲ್ಲಿ ಮುಖ್ಯಗುರುವಿನ ಕುರ್ಚಿ ಮೇಲೆ ಸೂರ್ಯಕುಮಾರ ಎಂದಿನಂತೆ ಕುಳಿತು ಬರೆಯುತ್ತಿರುವಾಗ ದಿಢೀರನೇ ಎದೆ ನೋವು ಕಾಣಿಸಿದೆ. ಸ್ಥಳದಲ್ಲಿದ್ದ ಸಿಬ್ಬಂದಿ, ಅಡುಗೆ ಸಹಾಯಕರು ನೀರು ಕುಡಿಸಿ ಎದೆ ಒತ್ತಿದ್ದಾರೆ. ಆದರೆ ಸ್ಥಳದಲ್ಲಿಯೇ ಮುಖ್ಯ ಶಿಕ್ಷಕ ಸಾವನಪ್ಪಿದ್ದಾರೆ. ಕೆಲವೇ ನಿಮಿಷಯಗಳಲ್ಲಿ ನಡೆದ ಈ ಘಟನೆ ಕಂಡು ಸಿಬ್ಬಂದಿಗಳು, ವಿದ್ಯಾರ್ಥಿಗಳ ಆಕ್ರಂದನ ಮುಗಿಲುಮುಟ್ಟಿತ್ತು.
The headmaster of gadratagi government school in the taluk died of cardiac arrest while sitting on a chair on Tuesday.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm