ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am