ಬ್ರೇಕಿಂಗ್ ನ್ಯೂಸ್
26-12-23 10:48 pm HK News Desk ಕರ್ನಾಟಕ
ವಿಜಯಪುರ, ಡಿ.26: ಬಿಜೆಪಿ ಸರ್ಕಾರದಲ್ಲಿಯೇ ಭಾರೀ ಕೋವಿಡ್ ಹಗರಣ ಆಗಿದ್ದು ಸುಮಾರು 40 ಸಾವಿರ ಕೋಟಿ ಅವ್ಯವಹಾರ ಆಗಿದೆ ಎಂದು ಬಿಜೆಪಿ ರೆಬಲ್ ಶಾಸಕ ಬಸನಗೌಡ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆಶಿ ಕೇಸ್ ಬಳಿಕ ಅಪ್ಪಾಜಿಯದ್ದೇ ತನಿಖೆ ಮಾಡಿಸುತ್ತೇನೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ತನಿಖೆ ಮಾಡಿಸುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. 45 ರೂಪಾಯಿ ಮಾಸ್ಕ್ ಗೆ 485 ಬಿಲ್ ಹಾಕಿದ್ದಾರೆ. 10 ಸಾವಿರ ಬೆಡ್ಗಳ ಬಾಡಿಗೆ ಬಿಲ್ ನಲ್ಲಿ ಬೆಡ್ ಖರೀದಿ ಮಾಡಿದ್ರೆ ಎರಡೆರಡು ಬೆಡ್ ಬರ್ತಿದ್ವು.. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದ್ದಾರೆ.
ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಮರುದಿನವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಯತ್ನಾಳ್ ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ಬೆದರಿಕೆ ಹಾಕಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. ಯಾವ ಸರ್ಕಾರ ಇದ್ದರೇನು, ಕಳ್ಳರು ಕಳ್ಳರೇ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೂ ಕೋವಿಡ್ ಆಗಿತ್ತು, ಆ ವೇಳೆ ನನಗೂ 5.80 ಲಕ್ಷ ಬಿಲ್ ಮಾಡಿದ್ದಾರೆ. ಶಾಸಕರಿಗೆ ಪಗಾರ ಇದೆ, ಎಲ್ಲಾ ಸರ್ಕಾರದಿಂದ ತೆಗೆದುಕೊಂಡ್ರೇ ಹೇಗೆ.. ಎಂದು ಪ್ರಶ್ನಿಸಿದ ಯತ್ನಾಳ್, ಸತ್ಯ ಹೇಳಿದ್ರೇ ಭಯ ಇರುತ್ತದೆ. ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಲು, ನೋಟೀಸ್ ನೀಡಲಿ ಅವರ ಬಗ್ಗೆ ಎಲ್ಲವನ್ನೂ ಹೇಳ್ತೀನಿ ಎಂದು ಬ್ಲಾಕ್ಮೇಲ್ ತಂತ್ರಕ್ಕಿಳಿದಿದ್ದಾರೆ.
Rebel BJP MLA Basanagouda Yatnal has alleged that there is a huge Covid scam in the BJP government and rs 40,000 crore has been misappropriated.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm