ಬ್ರೇಕಿಂಗ್ ನ್ಯೂಸ್
27-12-23 03:50 pm HK News Desk ಕರ್ನಾಟಕ
ನೆಲಮಂಗಲ, ಡಿ 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಸರಣಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಬಸ್ನಲ್ಲಿದ್ದ 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್ ಬಸ್ ಹಿಂದೆಯೇ ಶ್ರೀ ದುರ್ಗಾಂಬಾ ಬಸ್ ಬರುತ್ತಿತ್ತು. ಈ ಅಪಘಾತವನ್ನು ಕಂಡ ದುರ್ಗಾಂಬಾ ಬಸ್ ಚಾಲಕ ಬಸ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದರು. ಆದರೆ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ಡಿಕ್ಕಿ ಹೊಡೆದಿದೆ.


ಈ ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್ಗಳ ಮುಖಾಂತರ ಅಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬಳಿಕ ಬಸ್ಗಳನ್ನು ಕ್ರೈನ್ ಬಳಸಿ ತೆರವು ಮಾಡಲಾಗಿದೆ.
Bangalore Nelamangala serial Accident, Sri Durgamba and two others private buses damaged, 30 passengers injured.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am