ಬ್ರೇಕಿಂಗ್ ನ್ಯೂಸ್
19-11-20 10:54 am Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸ್ಡಿಪಿಐ, ಪಿಎಫ್ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ.
ನಾಲ್ಕು ಎಸ್ಡಿಪಿಐ ಕಚೇರಿ ಮತ್ತು ಪಿಎಫ್ಐ ಕಚೇರಿ ಸೇರಿದಂತೆ ಬೆಂಗಳೂರು ನಗರದ 43 ಕಡೆ ಎನ್ಐಎ ದಾಳಿ ನಡೆಸಿದೆ. ದಾಳಿ ವೇಳೆ ಎಸ್ಡಿಪಿಐ ಮತ್ತು ಪಿಎಫ್ಐ ಗೆ ಸೇರಿದ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ದಾಳಿಯ ಕೆಲ ಸ್ಥಳಗಳಲ್ಲಿ ಚಾಕು, ಕಬ್ಬಿಣದ ರಾಡ್ ಸೇರಿದಂತೆ ಹಲವು ಆಯುಧಗಳನ್ನ ತನಿಖಾ ಸಂಸ್ಥೆ ವಶಕ್ಕೆ ಪಡೆದು ಎಂದು ತಿಳಿದು ಬಂದಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಭಯದ ವಾತಾವರಣ ಉಂಟು ಮಾಡುವ ಉದ್ದೇಶದಿಂದ ಗಲಭೆಕೋರರು ಗಲಾಟೆ ಆರಂಭಿಸಿದ್ದರು. ಮಾರಾಕಸ್ತ್ರಗಳ ಮೂಲಕ ಪೊಲೀಸರು, ಸಾರ್ವಜನಿಕ ಆಸ್ತಿ ಪಾಸ್ತಿ, ಖಾಸಗಿ ಆಸ್ತಿ ಪಾಸ್ತಿ, ವಾಹನಗಳು, ಎರಡು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ್ದರು. ಇದೇ ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೂ ಬೆಂಕಿ ಇಡಲಾಗಿತ್ತು. ಗಲಭೆ ಪ್ರಕರಣದ 52ನೇ ಆರೋಪಿ ಸಂಪತ್ ರಾಜ್ ನನ್ನು ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡು ಡ್ರಿಲ್ ನಡೆಸುತ್ತಿದ್ದಾರೆ.
The National Investigation Agency (NIA) conducted raids at 43 locations in Bengaluru and 4 offices of PFI included in these 43 locations.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm