ಬ್ರೇಕಿಂಗ್ ನ್ಯೂಸ್
19-11-20 10:54 am Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸ್ಡಿಪಿಐ, ಪಿಎಫ್ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ.
ನಾಲ್ಕು ಎಸ್ಡಿಪಿಐ ಕಚೇರಿ ಮತ್ತು ಪಿಎಫ್ಐ ಕಚೇರಿ ಸೇರಿದಂತೆ ಬೆಂಗಳೂರು ನಗರದ 43 ಕಡೆ ಎನ್ಐಎ ದಾಳಿ ನಡೆಸಿದೆ. ದಾಳಿ ವೇಳೆ ಎಸ್ಡಿಪಿಐ ಮತ್ತು ಪಿಎಫ್ಐ ಗೆ ಸೇರಿದ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ದಾಳಿಯ ಕೆಲ ಸ್ಥಳಗಳಲ್ಲಿ ಚಾಕು, ಕಬ್ಬಿಣದ ರಾಡ್ ಸೇರಿದಂತೆ ಹಲವು ಆಯುಧಗಳನ್ನ ತನಿಖಾ ಸಂಸ್ಥೆ ವಶಕ್ಕೆ ಪಡೆದು ಎಂದು ತಿಳಿದು ಬಂದಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಭಯದ ವಾತಾವರಣ ಉಂಟು ಮಾಡುವ ಉದ್ದೇಶದಿಂದ ಗಲಭೆಕೋರರು ಗಲಾಟೆ ಆರಂಭಿಸಿದ್ದರು. ಮಾರಾಕಸ್ತ್ರಗಳ ಮೂಲಕ ಪೊಲೀಸರು, ಸಾರ್ವಜನಿಕ ಆಸ್ತಿ ಪಾಸ್ತಿ, ಖಾಸಗಿ ಆಸ್ತಿ ಪಾಸ್ತಿ, ವಾಹನಗಳು, ಎರಡು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ್ದರು. ಇದೇ ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೂ ಬೆಂಕಿ ಇಡಲಾಗಿತ್ತು. ಗಲಭೆ ಪ್ರಕರಣದ 52ನೇ ಆರೋಪಿ ಸಂಪತ್ ರಾಜ್ ನನ್ನು ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡು ಡ್ರಿಲ್ ನಡೆಸುತ್ತಿದ್ದಾರೆ.
The National Investigation Agency (NIA) conducted raids at 43 locations in Bengaluru and 4 offices of PFI included in these 43 locations.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am