ಬ್ರೇಕಿಂಗ್ ನ್ಯೂಸ್
19-11-20 10:54 am Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 18: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸ್ಡಿಪಿಐ, ಪಿಎಫ್ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ.
ನಾಲ್ಕು ಎಸ್ಡಿಪಿಐ ಕಚೇರಿ ಮತ್ತು ಪಿಎಫ್ಐ ಕಚೇರಿ ಸೇರಿದಂತೆ ಬೆಂಗಳೂರು ನಗರದ 43 ಕಡೆ ಎನ್ಐಎ ದಾಳಿ ನಡೆಸಿದೆ. ದಾಳಿ ವೇಳೆ ಎಸ್ಡಿಪಿಐ ಮತ್ತು ಪಿಎಫ್ಐ ಗೆ ಸೇರಿದ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ದಾಳಿಯ ಕೆಲ ಸ್ಥಳಗಳಲ್ಲಿ ಚಾಕು, ಕಬ್ಬಿಣದ ರಾಡ್ ಸೇರಿದಂತೆ ಹಲವು ಆಯುಧಗಳನ್ನ ತನಿಖಾ ಸಂಸ್ಥೆ ವಶಕ್ಕೆ ಪಡೆದು ಎಂದು ತಿಳಿದು ಬಂದಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಭಯದ ವಾತಾವರಣ ಉಂಟು ಮಾಡುವ ಉದ್ದೇಶದಿಂದ ಗಲಭೆಕೋರರು ಗಲಾಟೆ ಆರಂಭಿಸಿದ್ದರು. ಮಾರಾಕಸ್ತ್ರಗಳ ಮೂಲಕ ಪೊಲೀಸರು, ಸಾರ್ವಜನಿಕ ಆಸ್ತಿ ಪಾಸ್ತಿ, ಖಾಸಗಿ ಆಸ್ತಿ ಪಾಸ್ತಿ, ವಾಹನಗಳು, ಎರಡು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ್ದರು. ಇದೇ ಗಲಭೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೂ ಬೆಂಕಿ ಇಡಲಾಗಿತ್ತು. ಗಲಭೆ ಪ್ರಕರಣದ 52ನೇ ಆರೋಪಿ ಸಂಪತ್ ರಾಜ್ ನನ್ನು ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿ ತಮ್ಮ ವಶಕ್ಕೆ ಪಡೆದುಕೊಂಡು ಡ್ರಿಲ್ ನಡೆಸುತ್ತಿದ್ದಾರೆ.
The National Investigation Agency (NIA) conducted raids at 43 locations in Bengaluru and 4 offices of PFI included in these 43 locations.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm