ಬ್ರೇಕಿಂಗ್ ನ್ಯೂಸ್
19-11-20 11:18 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 19: ಅವಧಿ ಪೂರ್ಣಗೊಂಡರೂ ರಾಜೀನಾಮೆ ನೀಡದ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಅವರನ್ನು ಬಿಜೆಪಿ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಸುಜಾತ ಕೃಷ್ಣಪ್ಪ ಅವರನ್ನು ಅಮಾನತು ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಪಕ್ಷದ ತೀರ್ಮಾನ ಉಲ್ಲಂಘಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪ ಸುಜಾತಾ ಅವರ ಮೇಲಿತ್ತು. ಸುಜಾತಾ ಕೃಷ್ಣಪ್ಪ ಅವರಿಂದ ಪಕ್ಷದ ಘನತೆಗೆ ಧಕ್ಕೆ ಉಂಟಾಗಿದೆ. ಈ ಕುರಿತು ಸಮಜಾಯಿಷಿ ನೀಡಲು ಸೂಚಿಸಿದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಪಕ್ಷದ ಆಂತರಿಕ ಒಪ್ಪಂದದಂತೆ ಅಧ್ಯಕ್ಷಗಿರಿಗೆ ಸುಜಾತ ಕೃಷ್ಣಪ್ಪ ರಾಜೀನಾಮೆ ನೀಡಿರಲಿಲ್ಲ. ಹೀಗಾಗಿ ಬುಧವಾರ ಸ್ವಪಕ್ಷಿಯ ಸದಸ್ಯರೇ ಜಿಲ್ಲಾ ಪಂಚಾಯಿತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಅಧ್ಯಕ್ಷೆ ಸುಜಾತ ಕೃಷ್ಣಪ್ಪ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಧಿಕ್ಕಾರ ಕೂಗಿದ್ದರು.


ಪಕ್ಷದ ಆಂತರಿಕ ಒಪ್ಪಂದದಂತೆ ನೀವು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕೆಂದು ಪಟ್ಟು ಹಿಡಿದಿದ್ದರು. ಈ ವೇಳೆ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ವಾಕ್ಸಮರವೂ ನಡೆಯಿತು. ನಂತರ ಬಿಜೆಪಿ ಸದಸ್ಯರು ಸಭೆ ಬಹಿಷ್ಕರಿಸಿ ಹೊರನಡೆದಿದ್ದರು.
ಈ ಮುನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಖುದ್ದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೂಚನೆ ನೀಡಿದ್ದರೂ ಸುಜಾತ ಕೃಷ್ಣಪ್ಪ ಸೊಪ್ಪು ಹಾಕಿರಲಿಲ್ಲ. ಇದೀಗ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Chikmagalur Zilla Panchayath President Sujatha Krishna was terminated from its office for continuing to work without giving resignation.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm