ಬ್ರೇಕಿಂಗ್ ನ್ಯೂಸ್
29-12-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29: 12 ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಕರ್ನಾಟಕದ ಜನಪ್ರತಿನಿಧಿ ನ್ಯಾಯಾಲಯವು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬರೋಬ್ಬರಿ 6.96 ಕೋಟಿ ರೂ. ದಂಡ ವಿಧಿಸಿದೆ. ತಪ್ಪಿದರೆ 6 ತಿಂಗಳ ಸೆರೆವಾಸ ಅನುಭವಿಸಬೇಕು ಎಂದು ಹೇಳಿದೆ.
2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದ್ದು ಮಧು ಬಂಗಾರಪ್ಪ ಅವರೇ ಸ್ಥಾಪಿಸಿದ್ದ ಆಕಾಶ್ ಆಡಿಯೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ಸಂಸ್ಥೆಯಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ 6 ಕೋಟಿ, 96 ಲಕ್ಷದ 60 ಸಾವಿರ ರೂ. ಸಂದಾಯವಾಗಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಇರಿಸಿದ್ದ ಹಣಕ್ಕಾಗಿ ಮಧು ಬಂಗಾರಪ್ಪ ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿದ್ದರಿಂದ ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಪ್ರಕರಣ ದಾಖಲಿಸಿತ್ತು. ಸುದೀರ್ಘ ವಿಚಾರಣೆ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಹೊರಬಿದ್ದಿದೆ.
ಮಧು ಬಂಗಾರಪ್ಪ ಒಟ್ಟು 6 ಕೋಟಿ, 96 ಲಕ್ಷದ 70 ಸಾವಿರ ರೂ. ದಂಡವನ್ನಾಗಿ ಕಟ್ಟಬೇಕು. ಅದರಲ್ಲಿ 6 ಕೋಟಿ 96 ಲಕ್ಷದ 60 ಸಾವಿರ ರೂ. ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ ನೀಡಬೇಕು. ಉಳಿದ 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಕಟ್ಟಬೇಕು ಎಂದು ಹೇಳಿದೆ. ಈ ಎಲ್ಲಾ ಪ್ರಕ್ರಿಯೆಗಳಿಗೆ ತಪ್ಪಿದರೆ 6 ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ಹೇಳಿದೆ.
A court here has convicted Karnataka's minister for School Education and Literacy Madhu Bangarappa in a cheque bounce case. The special court for cases involving MPs/MLAs directed him to pay a fine amount of Rs 6.96 crore to the complainant, Rajesh Exports, and the remaining Rs.10,000 to be appropriated to the State.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm